Home / ಜಿಲ್ಲೆ / ಬಿಜಾಪುರ / ಸಿಂದಗಿ ತಾಲೂಕಿನಲ್ಲಿ ಡಬಲ್ ಮರ್ಡರ್ – ಕೌಟುಂಬಿಕ ಕಲಹ ಹಿನ್ನೆಲೆ ಅಕ್ಕ- ತಮ್ಮನ ಬರ್ಬರ ಕೊಲೆ

ಸಿಂದಗಿ ತಾಲೂಕಿನಲ್ಲಿ ಡಬಲ್ ಮರ್ಡರ್ – ಕೌಟುಂಬಿಕ ಕಲಹ ಹಿನ್ನೆಲೆ ಅಕ್ಕ- ತಮ್ಮನ ಬರ್ಬರ ಕೊಲೆ

Spread the love

ಸಿಂದಗಿ(ವಿಜಯಪುರ): ಅಕ್ಕ ಹಾಗೂ ತಮ್ಮನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಬೂದಿಹಾಳ ಗ್ರಾಮದಲ್ಲಿ ನಡೆದಿದೆ.

ಸದ್ಯ ನಾನಾಗೌಡ ಯರಗಲ್ಲ ಹಾಗೂ ರಾಜಶ್ರೀ ಯರಗಲ್ಲ ಕೊಲೆಯಾದವರಾಗಿದ್ದು,ಶಂಕರಲಿಂಗ ಬಿರಾದಾರ ಹತ್ಯೆಗೈದಿರುವ ಆರೋಪಿ ಎಂದು ತಿಳಿದು ಬಂದಿದೆ.

 

ಅಂದ ಹಾಗೇ ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಅಕ್ಕನ ಗಂಡ ಶಂಕರಲಿಂಗ ಬಿರಾದಾರ ಕೊಲೆ ಮಾಡಿ ಪರಾರಿಯಾಗಿದ್ದಾನೆ ಎನ್ನಲಾಗಿದೆ.

ಇನ್ನು ವಿಷಯ ತಿಳಿದು ಘಟನಾ ಸ್ಥಳಕ್ಕೆ ಸಿಂದಗಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


Spread the love

About Laxminews 24x7

Check Also

ಸರಿಯಾಗಿ ಮನೆ ಕೆಲಸ ಮಾಡುತ್ತಿಲ್ಲ, ಮಕ್ಕಳನ್ನು ನೋಡಿಕೊಳ್ಳುತ್ತಿಲ್ಲ ಎಂದು ಕೋಪಗೊಂಡ ಪತಿ ತನ್ನ ಪತ್ನಿ ಮತ್ತು ಆಕೆಯ ತಾಯಿಯನ್ನು ಕೊಲೆಗೈದ

Spread the love ವಿಜಯಪುರ: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತಿಯೇ ತನ್ನ ಪತ್ನಿ‌ ಹಾಗೂ ಆಕೆಯ ತಾಯಿಯನ್ನು ಕೊಲೆ‌ ಮಾಡಿರುವ ಘಟನೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ