Breaking News

ಸೇವಾದಳದಲ್ಲಿ ಜರುಗುತ್ತಿರುವ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ತರಬೇತಿ ಶಿಬಿರ: ಸಂವಾದ ನಡೆಸಿದ ಸತೀಶ ಜಾರಕಿಹೊಳಿಯವರು

Spread the love

ಘಟಪ್ರಭಾದ ಸೇವಾದಳದಲ್ಲಿ ಜರುಗುತ್ತಿರುವ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ತರಬೇತಿ ಶಿಬಿರ ‘ನೇತೃತ್ವ ಸಂಗಮದ’ ಶಿಬಿರಾರ್ತಿಗಳೊಂದಿಗೆ ಉದ್ದೇಶಿಸಿ ಮಾತನಾಡುತ್ತಾ ಸತೀಶ ಜಾರಕಿಹೊಳಿಯವರು ತಮ್ಮ ರಾಜಕೀಯ, ಸಾಮಾಜಿಕ ಜೀವನವನ್ನು ಹಂಚಿಕೊಂಡರು.

ಬಳಿಕ ದೇಶದ‌ ಮೂಲೆ ಮೂಲೆಗಳಿಂದ ಬಂದಿದ್ದ ಶಿಬಿರಾರ್ಥಿಗಳೊಂದಿಗೆ ಸಂವಾದ ನಡೆಸಿದರು.

 

ತರಬೇತಿ ಉಸ್ತುವಾರಿಗಳಾದ ಸಚಿನ ರಾವ್, ಮೀನಾಕ್ಷಿ ನಟರಾಜನ್ ಸಶಿಕುಮಾರ ಸೆಂಥಿಲ್ ಸೇರಿ ಇತರರು ಇದ್ದರು.


Spread the love

About Laxminews 24x7

Check Also

ಆಮೆಗತಿಯ ಕಾಮಗಾರಿ…ಕೆಸರುಮಯವಾದ ರಸ್ತೆ… ಓಡಾಡಲಾಗದೇ ಎಲ್ ಆಂಡ್ ಟಿ ಗೆ ಹಿಡಿಶಾಪ ಹಾಕಿದ ಜನ!!

Spread the love ಆಮೆಗತಿಯ ಅಭಿವೃದ್ಧಿ ಕಾಮಗಾರಿಗೆ ಬೆಳಗಾವಿಯ ರಾಣಿ ಚೆನ್ನಮ್ಮ ನಗರದ ಜನರು ಪ್ರತಿದಿನ ಇನ್ನಿಲ್ಲದ ಸಮಸ್ಯೆಯನ್ನು ಎದುರಿಸುತ್ತಿದ್ದು, …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ