Breaking News

ಸೇವಾದಳದಲ್ಲಿ ಜರುಗುತ್ತಿರುವ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ತರಬೇತಿ ಶಿಬಿರ: ಸಂವಾದ ನಡೆಸಿದ ಸತೀಶ ಜಾರಕಿಹೊಳಿಯವರು

Spread the love

ಘಟಪ್ರಭಾದ ಸೇವಾದಳದಲ್ಲಿ ಜರುಗುತ್ತಿರುವ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ತರಬೇತಿ ಶಿಬಿರ ‘ನೇತೃತ್ವ ಸಂಗಮದ’ ಶಿಬಿರಾರ್ತಿಗಳೊಂದಿಗೆ ಉದ್ದೇಶಿಸಿ ಮಾತನಾಡುತ್ತಾ ಸತೀಶ ಜಾರಕಿಹೊಳಿಯವರು ತಮ್ಮ ರಾಜಕೀಯ, ಸಾಮಾಜಿಕ ಜೀವನವನ್ನು ಹಂಚಿಕೊಂಡರು.

ಬಳಿಕ ದೇಶದ‌ ಮೂಲೆ ಮೂಲೆಗಳಿಂದ ಬಂದಿದ್ದ ಶಿಬಿರಾರ್ಥಿಗಳೊಂದಿಗೆ ಸಂವಾದ ನಡೆಸಿದರು.

 

ತರಬೇತಿ ಉಸ್ತುವಾರಿಗಳಾದ ಸಚಿನ ರಾವ್, ಮೀನಾಕ್ಷಿ ನಟರಾಜನ್ ಸಶಿಕುಮಾರ ಸೆಂಥಿಲ್ ಸೇರಿ ಇತರರು ಇದ್ದರು.


Spread the love

About Laxminews 24x7

Check Also

ರಾಜ್ಯದ ಹಲವೆಡೆ ವರುಣನ ಅಬ್ಬರ – ಬಿಸಿಲ ಬೇಗೆಗೆ ಬೆಂದಿದ್ದ ಭೂಮಿಗೆ ತಂಪೆರೆದ ಆಲಿಕಲ್ಲು ಮಳೆ

Spread the loveಬೆಂಗಳೂರು: ರಾಜ್ಯದ ಹಲವೆಡೆ ವರುಣನ ಅಬ್ಬರ ಜೋರಾಗಿದ್ದು, ಕೊಡಗು, ಹಾಸನ ಸೇರಿದಂತೆ ಹಲವೆಡೆ ಕೆಲ ಜಿಲ್ಲೆಗಳಲ್ಲಿ ಮಳೆರಾಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ