Breaking News

ಕರ್ನಾಟಕ, ದಲ್ಲಿ ಜೂನ್ 11 ರವರೆಗೆ ಭಾರೀ ಮಳೆ

Spread the love

ಬೆಂಗಳೂರು : ಪಶ್ಚಿಮ ಮಾರುತಗಳ ಪರಿಣಾಮದಿಂದಾಗಿ ದಕ್ಷಿಣ ಭಾರತದಲ್ಲಿ ಮುಂದಿನ ಐದು ದಿನಗಳ ಕಾಲ ಭಾರೀ ಮಳೆ ಸುರಿಯುವ (Heavy Rainfall alert) ಸಾಧ್ಯತೆಯಿದೆ. ಅದ್ರಲ್ಲೂ ಜೂನ್ 11 ರವರೆಗೆ ಕರ್ನಾಟಕ ಮತ್ತು ಕೇರಳದಲ್ಲಿ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.

 

ಕರ್ನಾಟಕ, ಕೇರಳ, ತಮಿಳುನಾಡು ಸೇರಿದಂತೆ ದಕ್ಷಿಣ ಭಾರತದ ಕೆಲವು ರಾಜ್ಯಗಳಲ್ಲಿ ಮಳೆ ಕೆಲವು ದಿನಗಳಿಂದಲೂ ಬಿಡುವು ಪಡೆದಿದೆ. ಆದರೆ ಕರ್ನಾಟಕದ ಕರಾವಳಿ ಭಾಗದಲ್ಲಿ ಇಂದು ಉತ್ತಮ ಮಳೆ ಸುರಿದಿದೆ. ಇದೀಗ ಹವಾಮಾನ ಇಲಾಖೆ ಮುನ್ಸೂಚನೆಯ ಪ್ರಕಾರ ಕೇರಳ ಹಾಗೂ ಕರ್ನಾಟಕಲ್ಲಿ ಗುಡುಗು, ಮಿಂಚು ಸಹಿತ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ. ಅದ್ರಲ್ಲೂ ಎರಡು ರಾಜ್ಯಗಳಲ್ಲಿ ದಿನಕ್ಕೆ 50 ಮಿಮೀ ಮಳೆ ಸುರಿಯಲಿದೆ ಎಂದು ಹವಾಮಾನ ಡಾಟ್ ಕಾಮ್ ಹವಾಮಾನ ತಜ್ಞರು ಸೂಚಿಸಿದ್ದಾರೆ.


Spread the love

About Laxminews 24x7

Check Also

ಯರಗಟ್ಟಿ ತಾಲ್ಲೂಕಿನಿಂದ ಅವಿರೋಧವಾಗಿ ಆಯ್ಕೆ ನಿಮ್ಮ ನಂಬಿಕೆ ಉಳಿಸಿಕೊಂಡು, ತಾಲ್ಲೂಕಿನ ರೈತರು ಮತ್ತು ಸಹಕಾರಿ ಕ್ಷೇತ್ರದ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಶ್ರಮಿಸುತ್ತೇನೆ

Spread the loveಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರಿ (BDCC) ಬ್ಯಾಂಕ್‌ನ ನಿರ್ದೇಶಕರ ಸ್ಥಾನಕ್ಕೆ ಯರಗಟ್ಟಿ ತಾಲ್ಲೂಕಿನಿಂದ ಅವಿರೋಧವಾಗಿ ಆಯ್ಕೆಯಾಗಲು ಕಾರಣರಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ