Breaking News

ಸಿಸಿಬಿ ತನಿಖೆಯಿಂದ ಕೆಲವರ ಬಣ್ಣ ಬಯಲಾಗಿದೆ. ಸಧ್ಯದಲ್ಲಿಯೇ ಎಲ್ಲರ ಬಣ್ಣ ಬಯಲಾಗುತ್ತೆ:B.S.Y.

Spread the love

ಬೆಂಗಳೂರು: ಡ್ರಗ್ಸ್ ಮಾಫಿಯಾ ವಿಚಾರವಾಗಿ ಸಿಎಂ ಯಡಿಯೂರಪ್ಪ ಅವರು ಪ್ರತಿಕ್ರಿಯೆ ನೀಡಿದ್ದು,  ಸಿಸಿಬಿ ತನಿಖೆ ನಡೆಸುತ್ತಿದೆ. ಕೆಲವರ ಬಣ್ಣ ಬಯಲಾಗಿದೆ. ಸದ್ಯದರಲ್ಲಿಯೇ ಪ್ರಕರಣದಲ್ಲಿ ಭಾಗಿಯಾಗಿದ ಎಲ್ಲರ ಬಣ್ಣ ಬಯಲಾಗುತ್ತಿದೆ ಎಂದಿದ್ದಾರೆ.

ಡ್ರಗ್ಸ್‌ ಪ್ರಕರಣವನ್ನ ಸರ್ಕಾರ ತುಂಬಾ ಗಂಭೀರವಾಗಿ ಪರಿಗಣಿಸಿದೆ.  ಹಿಂದಿನ ಸರ್ಕಾರದಂತೆ ನಾವು ನಿರ್ಲಕ್ಷ್ಯ ಮಾಡುವುದಿಲ್ಲ. ಎಂತಹ ಒತ್ತಡಕ್ಕೂ ನಮ್ಮ ಸರ್ಕಾರ ಮಣಿಯುವುದಿಲ್ಲ. ನ್ಯಾಯಾಯುತವಾಗಿ ತನಿಖೆ ನಡೆಸುತ್ತೇವೆ. ಸಿಸಿಬಿ ತನಿಖೆಯಿಂದ ಕೆಲವರ ಬಣ್ಣ ಬಯಲಾಗಿದೆ. ಸಧ್ಯದಲ್ಲಿಯೇ ಎಲ್ಲರ ಬಣ್ಣ ಬಯಲಾಗುತ್ತೆ ಎಂದು ಸಿಎಂ ಯಡಿಯೂರಪ್ಪ ಹೇಳಿದ್ದಾರೆ.


Spread the love

About Laxminews 24x7

Check Also

ರೇಣುಕಾಸ್ವಾಮಿ ಕೊಲೆ ಆರೋಪಿಗಳಿಗೆ ಮನೆ ಊಟಕ್ಕೆ ತಡೆ ನೀಡಿದ ಹೈಕೋರ್ಟ್​

Spread the loveಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಾದ ಪವಿತ್ರಾ ಗೌಡ, ನಾಗರಾಜ್ ಮತ್ತು ಲಕ್ಷ್ಮಣ್​ಗೆ ವಾರಕ್ಕೊಮ್ಮೆ ಮನೆಯಿಂದ ಊಟ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ