Breaking News

ಸಿಸಿಬಿ ತನಿಖೆಯಿಂದ ಕೆಲವರ ಬಣ್ಣ ಬಯಲಾಗಿದೆ. ಸಧ್ಯದಲ್ಲಿಯೇ ಎಲ್ಲರ ಬಣ್ಣ ಬಯಲಾಗುತ್ತೆ:B.S.Y.

Spread the love

ಬೆಂಗಳೂರು: ಡ್ರಗ್ಸ್ ಮಾಫಿಯಾ ವಿಚಾರವಾಗಿ ಸಿಎಂ ಯಡಿಯೂರಪ್ಪ ಅವರು ಪ್ರತಿಕ್ರಿಯೆ ನೀಡಿದ್ದು,  ಸಿಸಿಬಿ ತನಿಖೆ ನಡೆಸುತ್ತಿದೆ. ಕೆಲವರ ಬಣ್ಣ ಬಯಲಾಗಿದೆ. ಸದ್ಯದರಲ್ಲಿಯೇ ಪ್ರಕರಣದಲ್ಲಿ ಭಾಗಿಯಾಗಿದ ಎಲ್ಲರ ಬಣ್ಣ ಬಯಲಾಗುತ್ತಿದೆ ಎಂದಿದ್ದಾರೆ.

ಡ್ರಗ್ಸ್‌ ಪ್ರಕರಣವನ್ನ ಸರ್ಕಾರ ತುಂಬಾ ಗಂಭೀರವಾಗಿ ಪರಿಗಣಿಸಿದೆ.  ಹಿಂದಿನ ಸರ್ಕಾರದಂತೆ ನಾವು ನಿರ್ಲಕ್ಷ್ಯ ಮಾಡುವುದಿಲ್ಲ. ಎಂತಹ ಒತ್ತಡಕ್ಕೂ ನಮ್ಮ ಸರ್ಕಾರ ಮಣಿಯುವುದಿಲ್ಲ. ನ್ಯಾಯಾಯುತವಾಗಿ ತನಿಖೆ ನಡೆಸುತ್ತೇವೆ. ಸಿಸಿಬಿ ತನಿಖೆಯಿಂದ ಕೆಲವರ ಬಣ್ಣ ಬಯಲಾಗಿದೆ. ಸಧ್ಯದಲ್ಲಿಯೇ ಎಲ್ಲರ ಬಣ್ಣ ಬಯಲಾಗುತ್ತೆ ಎಂದು ಸಿಎಂ ಯಡಿಯೂರಪ್ಪ ಹೇಳಿದ್ದಾರೆ.


Spread the love

About Laxminews 24x7

Check Also

ಬೈಕ್ – ಹಾಲಿನ ವಾಹನ ನಡುವೆ ಡಿಕ್ಕಿ; ಇಬ್ಬರು ವೈದ್ಯಕೀಯ ವಿದ್ಯಾರ್ಥಿಗಳು ಸಾವು

Spread the loveಶಿವಮೊಗ್ಗ: ಹಾಲಿನ ವಾಹನ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ವೈದ್ಯಕೀಯ ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ. ಶಿವಮೊಗ್ಗದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ