Breaking News
Home / ಜಿಲ್ಲೆ / ಬೆಂಗಳೂರು / ಸಿಸಿಬಿ ತನಿಖೆಯಿಂದ ಕೆಲವರ ಬಣ್ಣ ಬಯಲಾಗಿದೆ. ಸಧ್ಯದಲ್ಲಿಯೇ ಎಲ್ಲರ ಬಣ್ಣ ಬಯಲಾಗುತ್ತೆ:B.S.Y.

ಸಿಸಿಬಿ ತನಿಖೆಯಿಂದ ಕೆಲವರ ಬಣ್ಣ ಬಯಲಾಗಿದೆ. ಸಧ್ಯದಲ್ಲಿಯೇ ಎಲ್ಲರ ಬಣ್ಣ ಬಯಲಾಗುತ್ತೆ:B.S.Y.

Spread the love

ಬೆಂಗಳೂರು: ಡ್ರಗ್ಸ್ ಮಾಫಿಯಾ ವಿಚಾರವಾಗಿ ಸಿಎಂ ಯಡಿಯೂರಪ್ಪ ಅವರು ಪ್ರತಿಕ್ರಿಯೆ ನೀಡಿದ್ದು,  ಸಿಸಿಬಿ ತನಿಖೆ ನಡೆಸುತ್ತಿದೆ. ಕೆಲವರ ಬಣ್ಣ ಬಯಲಾಗಿದೆ. ಸದ್ಯದರಲ್ಲಿಯೇ ಪ್ರಕರಣದಲ್ಲಿ ಭಾಗಿಯಾಗಿದ ಎಲ್ಲರ ಬಣ್ಣ ಬಯಲಾಗುತ್ತಿದೆ ಎಂದಿದ್ದಾರೆ.

ಡ್ರಗ್ಸ್‌ ಪ್ರಕರಣವನ್ನ ಸರ್ಕಾರ ತುಂಬಾ ಗಂಭೀರವಾಗಿ ಪರಿಗಣಿಸಿದೆ.  ಹಿಂದಿನ ಸರ್ಕಾರದಂತೆ ನಾವು ನಿರ್ಲಕ್ಷ್ಯ ಮಾಡುವುದಿಲ್ಲ. ಎಂತಹ ಒತ್ತಡಕ್ಕೂ ನಮ್ಮ ಸರ್ಕಾರ ಮಣಿಯುವುದಿಲ್ಲ. ನ್ಯಾಯಾಯುತವಾಗಿ ತನಿಖೆ ನಡೆಸುತ್ತೇವೆ. ಸಿಸಿಬಿ ತನಿಖೆಯಿಂದ ಕೆಲವರ ಬಣ್ಣ ಬಯಲಾಗಿದೆ. ಸಧ್ಯದಲ್ಲಿಯೇ ಎಲ್ಲರ ಬಣ್ಣ ಬಯಲಾಗುತ್ತೆ ಎಂದು ಸಿಎಂ ಯಡಿಯೂರಪ್ಪ ಹೇಳಿದ್ದಾರೆ.


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ