Breaking News

ಉಮೇಶ ಕತ್ತಿ ಅವರು ನಮ್ಮ ಹಳೆಯ ಸ್ನೇಹಿತರು. ಅವರು ಮಂತ್ರಿಯಾಗಲಿ :ಲಕ್ಷ್ಮಣ ಸವದಿ

Spread the love

ಬೆಳಗಾವಿ:  ಸಚಿವ ಸಂಪುಟದಲ್ಲಿ  ಹಿರಿಯ ಶಾಸಕ ಉಮೇಶ ಕತ್ತಿ ಸೇರ್ಪಡೆಯಾದರೆ ಸ್ವಾಗತಿಸುವುದಾಗಿ  ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಹೇಳಿದ್ದಾರೆ.

ಸಾಂಬ್ರಾ ವಿಮಾನ ನಿಲ್ದಾಣದಲ್ಲಿ  ಮಾದ್ಯಮದವರೊಂದಿಹೆ ಮಾತನಾಡಿದ ಅವರು, ಉಮೇಶ ಕತ್ತಿ ಅವರು ನಮ್ಮ ಹಳೆಯ ಸ್ನೇಹಿತರು. ಅವರು ಮಂತ್ರಿಯಾಗಲಿ  ಎಂಬುವುದು ನಮ್ಮ ಅಪೇಕ್ಷೆ . ಸಚಿವ ಸಂಪುಟ ಯಾವಾಗ ವಿಸ್ತರಣೆ ಆಗುತ್ತದೆ ಎಂಬ ಮಾಹಿತಿ ಇಲ್ಲ.  ಮುಖ್ಯಮಂತ್ರಿಗಳನ್ನು ಕೇಳಿ  ಹೇಳುವುದಾಗಿ ತಿಳಿಸಿದರು.

ಡಿಸಿಸಿ ಬ್ಯಾಂಕ್ ವಿಚಾರವಾಗಿ  ಪ್ರತಿಕ್ರಿಯಿಸಿ, ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ  ಗುಂಪುಗಾರಿಕೆ ರಾಜಕಾರಣದಲ್ಲಿ ಎಲ್ಲರಿಗೂ ಆಸೆ ಆಕ್ಷಾಂಕೆ ಇರುವುದು ಸಹಜ ಎಂದರು. 


Spread the love

About Laxminews 24x7

Check Also

ಹೆಬ್ಬಾಳ ಗ್ರಾಮದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ: ಸರ್ಕಾರಿ ಶಾಲಾ ಮಕ್ಕಳಿಗೆ ‘ಶ್ರೀ ಮಹರ್ಷಿ ವಾಲ್ಮೀಕಿ ಹಿತಾಭಿವೃದ್ಧಿ ಸಂಘ’ದಿಂದ ಪೆನ್-ನೋಟ್’ಬುಕ್ ವಿತರಣೆ!

Spread the love ಹೆಬ್ಬಾಳ ಗ್ರಾಮದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ: ಸರ್ಕಾರಿ ಶಾಲಾ ಮಕ್ಕಳಿಗೆ ‘ಶ್ರೀ ಮಹರ್ಷಿ ವಾಲ್ಮೀಕಿ ಹಿತಾಭಿವೃದ್ಧಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ