Breaking News

ವಿದ್ಯಾರ್ಥಿನಿ ಜೊತೆಗೆ ಲವ್ವಿಡವ್ವಿ ಶಿಕ್ಷಕನಿಗೆ ಗ್ರಾಮಸ್ಥರು ಹಿಗ್ಗಾಮುಗ್ಗಾ ಥಳಿತ

Spread the love

ವಿದ್ಯಾರ್ಥಿನಿ ಜೊತೆಗೆ ಲವ್ವಿಡವ್ವಿಯ ಅಶ್ಲೀಲ ಪೆÇೀಟೋಗಳನ್ನು ವೈರಲ್ ಮಾಡಿದ ಶಿಕ್ಷಕನಿಗೆ ಗ್ರಾಮಸ್ಥರು ಧರ್ಮದೇಟು ಕೊಟ್ಟಿರುವ ಘಟನೆ ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಯಕ್ಕುಂಡಿ ಗ್ರಾಮದಲ್ಲಿ ಬೆಳಕಿಗೆ ಬಂದಿದೆ.

ಯಕ್ಕುಂಡಿ ಪ್ರೌಢಶಾಲೆಯ ದೈಹಿಕ ಶಿಕ್ಷಕ ಮಹೇಶ ಶಿವಲಿಂಗಪ್ಪ ಬಿರಾದಾರ ಶಾಲೆಯ ವಿದ್ಯಾರ್ಥಿನಿಯೊಬ್ಬರನ್ನ ಮದುವೆ ಮಾಡಿಕೊಳ್ಳುವುದಾಗಿ ನಂಬಿಸಿ ಲೈಂಗಿಕವಾಗಿ ಬಳಸಿಕೊಂಡಿರೋ ಆರೋಪ ಕೇಳಿ ಬಂದಿದ್ದು ವಿದ್ಯಾರ್ಥಿನಿಯೊಂದಿಗೆ ಕಳೆದ ಮಧುರ ಕ್ಷಣಗಳನ್ನ ಶಿಕ್ಷಕ ತನ್ನ ಮೊಬೈಲ್ ನಲ್ಲಿ ಸೆರೆ ಮಾಡಿಟ್ಟುಕೊಂಡಿದ್ದ.ಶಾಲೆ ಮಗಿದ್ಮೇಲೆ ಯುವತಿಗೆ ಬೇರೆ ಯವಕನೊಂದಿಗೆ ಮದುವೆ ಫಿಕ್ಸ್ ಆಗಿತ್ತು. ಈ ವೇಳೆ ಮದುವೆ ನಿಲ್ಲಿಸುವ ಉದ್ದೇಶದಿಂದ ವಿದ್ಯಾರ್ಥಿಯೊಂದಿಗಿನ ಪೆÇೀಟೋ ಸ್ಟೇಟಸ್ ಹಾಕಿರುವ ಈ ಭೂಪ ವಿದ್ಯಾರ್ಥಿ ಕಾಣುವ ಹಾಗೇ ತನ್ನ ಮುಖವನ್ನ ಕಟ್ ಮಾಡಿ ಸ್ಟೇಟಸ್ ಹಾಕಿದ್ದಾನೆ. ಇದರಿಂದ ಆಕ್ರೋಶಗೊಂಡ ಗ್ರಾಮಸ್ಥರು ಶಾಲೆಗೆ ಆಗಮಿಸಿ ಶಿಕ್ಷಕನಿಗೆ ಧರ್ಮದೇಟು ಕೊಟ್ಟಿದ್ದಾರೆ. ಜೂ.7ರಂದು ಈ ಘಟನೆ ನಡೆದಿದೆ. ಶಿಕ್ಷಕನಿಗೆ ಗ್ರಾಮಸ್ಥರು ಹಿಗ್ಗಾಮುಗ್ಗಾ ಥಳಿಸಿರುವ ವಿಡಿಯೋ ಈಗ ಎಲ್ಲೆಡೆ ವೈರಲ್ ಆಗಿದೆ.


Spread the love

About Laxminews 24x7

Check Also

ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ವಿರೇಂದ್ರ ಹೆಗ್ಗಡೆ ಅವರ ಅವಹೇಳನೆ ಖಂಡಿಸಿ ಹುಕ್ಕೇರಿ ಯಲ್ಲಿ ಪ್ರತಿಟಭಟನೆ.

Spread the love ಹುಕ್ಕೇರಿ : ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ವಿರೇಂದ್ರ ಹೆಗ್ಗಡೆ ಅವರ ಅವಹೇಳನೆ ಖಂಡಿಸಿ ಹುಕ್ಕೇರಿ ಯಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ