Breaking News

ಜೂನ್ 11 ರ ಸಂಜೆ 5 ಗಂಟೆಗೆ ಬಹಿರಂಗ ಪ್ರಚಾರ ಅಂತ್ಯ: ನಿತೇಶ್ ಪಾಟೀಲ

Spread the love

ಬೆಳಗಾವಿ: ವಿಧಾನ ಪರಿಷತ್ತಿನ ವಾಯವ್ಯ ಶಿಕ್ಷಕರ ಹಾಗೂ ವಾಯವ್ಯ ಪದವೀಧರ ಕ್ಷೇತ್ರದ ಚುನಾವಣೆಗೆ ಜೂನ್ 13 ರಂದು ಮತದಾನ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಜೂನ್ 11 ರ ಸಂಜೆ 5 ಗಂಟೆಗೆ ಬಹಿರಂಗ ಪ್ರಚಾರ ಅಂತ್ಯಗೊಳ್ಳಲಿದೆ. ಪ್ರಜಾ ಪ್ರತಿನಿಧಿ ಕಾಯ್ದೆ 1951 ರ ಸೆಕ್ಷನ್ 126 ರ ಪ್ರಕಾರ ಮತದಾನ ಮುಕ್ತಾಯವಾಗುವ 48 ಗಂಟೆಗಳ ಮುನ್ನ ಸಾರ್ವಜನಿಕ ಸಭೆ, ಸಮಾರಂಭ ಹಾಗೂ ಬಹಿರಂಗ ಪ್ರಚಾರ ಚಟುವಟಿಕೆಗಳನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿಗಳಾಗಿರುವ ನಿತೇಶ್ ಪಾಟೀಲ ತಿಳಿಸಿದ್ದಾರೆ.

ಈ ಕುರಿತು ಆದೇಶ ಹೊರಡಿಸಿರುವ ಅವರು, ಜಿಲ್ಲೆಯಾದ್ಯಂತ ರ್ಯಾಲಿ, ಬಹಿರಂಗ ಸಭೆಗಳನ್ನು ಆಯೋಜಿಸುವುದು, ಉದ್ದೇಶಿಸಿ ಮಾತನಾಡುವುದನ್ನು ನಿಷೇಧಿಸಲಾಗಿದೆ.


Spread the love

About Laxminews 24x7

Check Also

ಚಿಕ್ಕೋಡಿ ನಗರದಲ್ಲಿರುವ ಸಂಸದರ ಕಚೇರಿಯಲ್ಲಿ ಇಂದು 79ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಧ್ವಜಾರೋಹಣವನ್ನು ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಅವರು ನೆರವೇರಿಸಿದರು.

Spread the love ಚಿಕ್ಕೋಡಿ ನಗರದಲ್ಲಿರುವ ಸಂಸದರ ಕಚೇರಿಯಲ್ಲಿ ಇಂದು 79ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಧ್ವಜಾರೋಹಣವನ್ನು ಸಂಸದೆ ಪ್ರಿಯಾಂಕಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ