Breaking News

ಕಾಡು ಬೆಕ್ಕು ಬೇಟೆಯಾಡಿದ್ದ ಆರೋಪಿಗಳಿಗೆ ಅರಣ್ಯ ಇಲಾಖೆ ಅಧಿಕಾರಿಗಳು ಹೆಡೆಮುರಿ ಕಟ್ಟಿದ್ದಾರೆ..

Spread the love

ಕಾಡು ಬೆಕ್ಕನ್ನು ಬೇಟೆಯಾಡಿದ್ದ ಖದೀಮರನ್ನು ಅರಣ್ಯ ಇಲಾಖೆ ಸಿಬ್ಬಂದಿ ಹೆಡೆಮುರಿಕಟ್ಟಿದ ಘಟನೆ ಖಾನಾಪುರ ತಾಲೂಕಿನ ಖುದ್ದಾನಪೂರ್ ವ್ಯಾಪ್ತಿಯಲ್ಲಿ ನಡೆದಿದೆ.

ಹೌದು ಕಿತ್ತೂರು ಅರಣ್ಯ ಇಲಾಖೆಯ ವ್ಯಾಪ್ತಿಯಲ್ಲಿ ಕಾಡು ಬೆಕ್ಕು ಬೇಟೆಯಾಡಿದ್ದ ಆರೋಪಿಗಳಿಗೆ ಅರಣ್ಯ ಇಲಾಖೆ ಅಧಿಕಾರಿಗಳು ಹೆಡೆಮುರಿ ಕಟ್ಟಿದ್ದಾರೆ..

ಖುದ್ದಾನಪೂರ ವ್ಯಾಪ್ತಿಯಲ್ಲಿ ಬೇಟೆಯಾಡಿ ಬೆಳವಡಿಯ ಹರಿಜನಕೆರೆಯ ಮನೆಯಲ್ಲಿ ಇದನ್ನು ಇಟ್ಟಿದ್ದುರು. ಅಲ್ಲಿ ದಾಳಿ ನಡೆಸಿದ ಅಧಿಕಾರಿಗಳು ಬೇಟೆಯಾಡಿದ ಕಾಡು ಬೆಕ್ಕಿನ ಮಾಂಸ ಸೇರಿದಂತೆ ಬೇಟೆಗೆ ಬೆಳೆಸಿದ ದಾರದ ಬೆಲೆ, 3 ಕೂಡಗೋಳು, ಚಾಕು ಡಬ್ಬಿ ಸೇರಿದಂತೆ ಸೇಲ್ ಪೆÇೀನ್ ಗಳನ್ನು ವಶಕ್ಕೆ ಪಡೆದು ಕೊಂಡಿದ್ದಾರೆ.


Spread the love

About Laxminews 24x7

Check Also

ಮನೆಗಳ ಕರ ಸುಲಾತಿಯಲ್ಲಿ ಬೆಳಗಾವಿ ಜಿಲ್ಲೆಯಲ್ಲಿ ಕಾಗವಾಡ ತಾಲೂಕ ಪ್ರಥಮ ಸ್ಥಾನ.

Spread the loveಬೆಳಗಾವಿ ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ 15 ತಾಲೂಕಿನ ತಾಲೂಕಾ ಪಂಚಾಯಿತಿಗಳ ಪೈಕಿ ಕಾಗವಾಡ ತಾಲೂಕ ಪಂಚಾಯಿತಿ ವತಿಯಿಂದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ