Breaking News

ಅವನೇನ್ ಕತ್ತೆ ಕಾಯ್ತಾ ಇದ್ನಾ.? – HDK ವಿರುದ್ಧ ಗುಬ್ಬಿ ಶಾಸಕ ಶ್ರೀನಿವಾಸ್ ಏಕವಚನದಲ್ಲೇ ಕಿಡಿ

Spread the love

ತುಮಕೂರು: ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ( HD Kumaraswamy ) ವರ್ಸಸ್ ಗುಬ್ಬಿ ಶಾಸಕ ಶ್ರೀನಿವಾಸ್ ನಡುವೆ ವಾಕ್ ಸಮರ ತಾರಕಕ್ಕೇರಿದೆ. ರಾಜ್ಯಸಭೆ ಚುನಾವಣೆ ( Rajya Sabha Election ) ಸಂದರ್ಭದಲ್ಲಿ ಜೆಡಿಎಸ್ ಗೆ ಮತ ಹಾಕಿಲ್ಲ.

ಪಕ್ಷದಿಂದ ಬಿಟ್ಟೋಗು ಎಂದ ಕುಮಾರಸ್ವಾಮಿ ವಿರುದ್ಧ, ನಾನು ತೋರಿಸಿಯೇ ಜೆಡಿಎಸ್ ಗೆ ಮತ ಹಾಕಿದ್ದೇನೆ. ಹೆಬ್ಬೆಟ್ಟು ಅಡ್ಡ ಹಿಡಿದಿದ್ದೆ ಅಂತ ಕುಮಾರಸ್ವಾಮಿ ಹೇಳ್ತಾ ಇದ್ದಾರೆ. ಅವನೇನ್ ಕತ್ತೆ ಕಾಯ್ತಾ ಇದ್ದನಾ.? ಬೆರಳು ತಗಿ ಎಂಬುದಾಗಿ ಹೇಳಬೇಕಾಗಿತ್ತು ಎಂಬುದಾಗಿ ಏಕವಚನದಲ್ಲಿಯೇ ಮಾಜಿ ಸಿಎಂ ಕುಮಾರಸ್ವಾಮಿ ವಿರುದ್ಧ ಕಿಡಿಕಾರಿದ್ದಾರೆ.


Spread the love

About Laxminews 24x7

Check Also

ಮೃತ ಸರ್ಕಾರಿ ವೈದ್ಯಾಧಿಕಾರಿ ಕೊಠಡಿಯಲ್ಲಿ ಮಾಟಮಂತ್ರ: ಸಾವಿನ ಸುತ್ತ ಅನುಮಾನದ ಹುತ್ತ

Spread the loveಕೋಲಾರ, ಜುಲೈ 07: ಜಿಲ್ಲೆ ಮಾಲೂರು ತಾಲ್ಲೂಕಿನ ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ವಸಂತ್ ಕುಮಾರ್ ಅವರು ತಮ್ಮ ಉತ್ತಮ ಸೇವೆಯಿಂದಲೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ