Breaking News

ಅಕ್ಕಿ ಸಾಗಾಟ ಕೇಸ್: ಮುಖ್ಯ ಶಿಕ್ಷಕ ಶರಣಪ್ಪ ಅಮಾನತು

Spread the love

ಅಕ್ಕಿ ಸಾಗಾಟ ಕೇಸ್ ಅಕ್ಷರ ದಾಸೋಹ ಯೋಜನೆಯ ಅಕ್ಕಿಯನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಆರೋಪದ ಹಿನ್ನಲೆ ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಬೊಮ್ಮನಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮುಖ್ಯ ಶಿಕ್ಷಕ ಶರಣಪ್ಪ ದೊಡ್ಡಪ್ಪ ಬಿದನೂರನ್ನು ಅಮಾನತ್ತುಗೊಳಿಸಿ ಕ್ಷೇತ್ರ ಶಿಕ್ಷಣಾಧಿಕಾರಿ ಎಚ್‌.ಎಂ. ಹರನಾಳ ಆದೇಶಿಸಿದ್ದಾರೆ.

ಇನ್ನು ಅಂದಾಜು 44,900 ರೂ.ಮೌಲ್ಯದ ಆಹಾರ ಸಾಮಗ್ರಿಗಳನ್ನು ಬೇರೆ ಕಡೆಗೆ ಸಾಗಿಸುತ್ತಿರುವುದು ಸಾಬೀತಾಗಿದೆ.

ಅದಕ್ಕಾಗಿ ಮುಖ್ಯಶಿಕ್ಷಕ ಶರಣಪ್ಪ ದೊಡ್ಡಪ್ಪ ಬಿದನೂರನನ್ನು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್‌.ಎಂ. ಹರನಾಳ ಅಮಾನತ್ತುಗೊಳಿಸಿ ಆದೇಶಿಸಿದ್ದಾರೆ.


Spread the love

About Laxminews 24x7

Check Also

ಮೃತ ಸರ್ಕಾರಿ ವೈದ್ಯಾಧಿಕಾರಿ ಕೊಠಡಿಯಲ್ಲಿ ಮಾಟಮಂತ್ರ: ಸಾವಿನ ಸುತ್ತ ಅನುಮಾನದ ಹುತ್ತ

Spread the loveಕೋಲಾರ, ಜುಲೈ 07: ಜಿಲ್ಲೆ ಮಾಲೂರು ತಾಲ್ಲೂಕಿನ ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ವಸಂತ್ ಕುಮಾರ್ ಅವರು ತಮ್ಮ ಉತ್ತಮ ಸೇವೆಯಿಂದಲೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ