Breaking News

ನಾಳೆ 2 ಪದವೀಧ ಹಾಗೂ 2 ಶಿಕ್ಷಕರ ಕ್ಷೇತ್ರಗಳಿಗೆ ಮತದಾನ ಹಣ ಹಂಚಿಕೆ

Spread the love

ಮಂಡ್ಯ: ನಾಳೆ 2 ಪದವೀಧ ಹಾಗೂ 2 ಶಿಕ್ಷಕರ ಕ್ಷೇತ್ರಗಳಿಗೆ ಮತದಾನ ನಡೆಯಲಿದೆ. ಮತದಾರರನ್ನು ಓಲೈಸಿಕೊಳ್ಳೋದಕ್ಕಾಗಿ, ಅಭ್ಯರ್ಥಿಗಳು ಹಣ, ಹೆಂಡದ ಹೊಳೆಯನ್ನೇ ಹರಿಸುತ್ತಿರೋದಾಗಿ ತಿಳಿದು ಬಂದಿದೆ. ಮಂಡ್ಯದಲ್ಲಿ ಪದವೀಧರ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ, ಮತದಾರರಿಗೆ 2000 ಸಾವಿರ ರೂ ಹಂಚಿಕೆ ಮಾಡಿರೋದಾಗಿ ತಿಳಿದು ಬಂದಿದೆ.

ಮಂಡ್ಯ ಜಿಲ್ಲೆಯ ಮಳವಳ್ಳಿಯಲ್ಲಿ ಪದವೀಧರ ಚುನಾವಣೆಯ ಮತದಾರರಿಗೆ ರೂ.2000 ಹಣವನ್ನು ಕವರ್ ನಲ್ಲಿ ಇರಿಸಿ, ಮತದಾರರಿಗೆ ಹಂಚಿದಂತ ವೀಡಿಯೋ, ಈಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.


Spread the love

About Laxminews 24x7

Check Also

ಸಿಎಂ ಹುದ್ದೆಯ ರೇಸಿನಿಂದ ಹಿಂದೆ ಸರಿದವರು

Spread the love ಕಳೆದ ವಾರ ವಿದಾನಮಂಡಲ ಅಧಿವೇಶನ ನಡೆಯುತ್ತಿದ್ದ ಸಂದರ್ಭದಲ್ಲಿ ಕುತೂಹಲಕಾರಿ ವಿಷಯವೊಂದು ಹೊರಬಿತ್ತು.ಅದರ ಪ್ರಕಾರ ಕರ್ನಾಟಕದಲ್ಲಿ ಮತ್ತೊಮ್ಮೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ