Breaking News
Home / ಜಿಲ್ಲೆ / ಶಿವಮೊಗ್ಗ / ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿ ಒಂದು ವರ್ಷವಾಯ್ತು:ಬಿ.ಸಿ.ಪಾಟೀಲ್

ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿ ಒಂದು ವರ್ಷವಾಯ್ತು:ಬಿ.ಸಿ.ಪಾಟೀಲ್

Spread the love

ಶಿವಮೊಗ್ಗ: ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿ ಇಂದಿಗೆ ಒಂದು ವರ್ಷವಾಯ್ತು ಎಂದು ತಾವು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ದಿನವನ್ನು ಕೃಷಿ ಸಚಿವ ಬಿ.ಸಿ.ಪಾಟೀಲ್ ನೆನಪಿಸಿಕೊಂಡರು.

ಶಿವಮೊಗ್ಗದ ಇರುವಕ್ಕಿಯಲ್ಲಿ ನಿರ್ಮಾಣ ಆಗುತ್ತಿರುವ ಕೃಷಿ ಮತ್ತು ತೋಟಗಾರಿಕಾ ವಿಶ್ವವಿದ್ಯಾಲಯದ ಕಟ್ಟಡ ಕಾಮಗಾರಿ ವೀಕ್ಷಣೆಗೆ ಸಚಿವರು ಆಗಮಿಸಿದ್ದ ವೇಳೆ ಕೃಷಿ ವಿವಿ ಉಪಕುಲಪತಿ ಅವರು ಸಚಿವರನ್ನು ಸನ್ಮಾನಿಸಿದರು.

ಈ ವೇಳೆ ಕಾಂಗ್ರೆಸ್ ಗೆ ರಾಜೀನಾಮೆ ನೀಡಿದ್ದನ್ನು ನೆನಪಿಸಿಕೊಂಡ ಸಚಿವರು ಇಂದು ಕಾಂಗ್ರೆಸ್ ಗೆ ರಾಜೀನಾಮೆ ನೀಡಿದ ಮೊದಲ ವಾರ್ಷಿಕೋತ್ಸವ. ಇನ್ನು ಇದೇ ದಿನ ಸಚಿವನಾಗಿ ವಿಶ್ವವಿದ್ಯಾಲಯದಲ್ಲಿ ಸನ್ಮಾನ ಸ್ವೀಕರಿಸುತ್ತಿದ್ದೇನೆ ಎಂದು ಹಾಸ್ಯ ಚಟಾಕಿ ಹಾರಿಸಿದರು.


Spread the love

About Laxminews 24x7

Check Also

ನಾಳೆಯಿಂದಲೇ ರಾಜ್ಯಾದ್ಯಂತ ಪ್ರವಾಸ: B.S.Y.

Spread the love ಶಿವಮೊಗ್ಗ: ನಾನು ಚುನಾವಣೆಗೆ ನಿಲ್ಲುವುದಿಲ್ಲವೆಂದು ಹೇಳಿದ್ದೇನೆ. ಆದರೆ, ರಾಜ್ಯದ ಉದ್ದಗಲಕ್ಕೂ ಓಡಾಡಿ ಪಕ್ಷ ಬಲಪಡಿಸಿ ಅಧಿಕಾರಕ್ಕೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ