Breaking News

ಕರ್ನಾಟಕದ ಉಪಲೋಕಾಯುಕ್ತರಾಗಿರುವ , ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಭೀಮನಗೌಡ ಸಂಗನಗೌಡ ಪಾಟೀಲ್

Spread the love

ಬೆಂಗಳೂರು : ಕರ್ನಾಟಕದ ಉಪಲೋಕಾಯುಕ್ತರಾಗಿರುವ , ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಭೀಮನಗೌಡ ಸಂಗನಗೌಡ ಪಾಟೀಲ್ ಅವರು ಬುಧವಾರ ಬೆಳಗ್ಗೆ ನೂತನ ಲೋಕಾಯುಕ್ತರಾಗಿ ಅಧಿಕಾರ ಸ್ವೀಕರಿಸಲಿದ್ದಾರೆ.

ರಾಜ್ಯ ಸರಕಾರ ಬಿ.ಎಸ್. ಪಾಟೀಲ್ ಅವರಿಗೆ ಪದೋನ್ನತಿ ನೀಡಿದ್ದು,ಸರಕಾರದ ಶಿಫಾರಸಿಗೆ ರಾಜ್ಯಪಾಲರಾದ ಗೆಹಲೋಟ್ ಅವರು ಸಹಿ ಹಾಕಿದ್ದಾರೆ.

ಬುಧವಾರ ಬೆಳಗ್ಗೆ 9.45 ಕ್ಕೆ ರಾಜ ಭವನದಲ್ಲಿ 9 ನೇ ಲೋಕಾಯುಕ್ತರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ಲೋಕಾಯುಕ್ತರಾಗಿದ್ದ ಪಿ. ವಿಶ್ವನಾಥ್ ಶೆಟ್ಟಿ ನಿವೃತ್ತಿ ಘೋಷಿಸಿದ ಬಳಿಕ ಸ್ಥಾನ ತೆರವಾಗಿತ್ತು.


Spread the love

About Laxminews 24x7

Check Also

ಹಸಿದ ಹೊಟ್ಟೆಗೆ ಆಸರೆ: ಮುನವಳ್ಳಿಯಲ್ಲಿ ಇಂದಿರಾ ಕ್ಯಾಂಟಿನ್ ಲೋಕಾರ್ಪಣೆ!

Spread the love​”ಬಡವರ ಮತ್ತು ಶ್ರಮಿಕ ವರ್ಗದ ಜನರ ಹಸಿವು ನೀಗಿಸುವ ಉದ್ದೇಶದಿಂದ, ಇಂದು ಮುನವಳ್ಳಿ ಪಟ್ಟಣದಲ್ಲಿ ನೂತನವಾಗಿ ನಿರ್ಮಿಸಲಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ