Breaking News

ಹಣಮಂತ ನಿರಾಣಿ ಪಿ ಎ ಮೇಲೆ ಗರಂ ಆದ ಬೆಳಗಾವಿ ಡಿಸಿ

Spread the love

ವಿಧಾನ ಪರಿಷತ್ ಚುನಾವಣೆ ಎಲ್ಲೆಡೆ ಬಿಗಿ ಭದ್ರತೆ ಇಂದ ಮತದಾನ ನಡೆಯುವಾಗ ಹಣಮಂತ ನಿರಾಣಿ ಆಪ್ತ ಸಹಾಯಕ ಮೇಲೆ ಬೆಳಗಾವಿ ಡಿಸಿ ಗರಂ ಆಗಿದ್ದಾರೆ ಪಾಸ್ ಇಲ್ಲದೆ ಒಳಗಡೆ ಪ್ರವೇಶ ಮಾಡಿದವನಿಗೆ ಚಳಿ ಬಿಡಿಸಿದ ಬೆಳಗಾವಿ ಡಿಸಿ

ಹಣಮಂತ ನಿರಾಣಿ ಸಹಾಯಕ ಪಾಸ್ ಇಲ್ಲದೆ ಮತ ಎಣಿಕೆ ಕೇಂದ್ರಕ್ಕೆ ಪ್ರವೇಶ ಮಾಡುತ್ತಿದ್ದರು ಅದನ್ನು ನೋಡಿ ಡಿ ಸಿ ಇವರನ್ನ ಆಚೆ ಹಾಕಿ ಎಂದು ಗರಂ ಆಗಿದ್ದರೆ

 ಇವನ್ನ ಆಚೆ ಕಳಸಿ ಎಂದು ಹಣಮಂತ ನಿರಾಣಿ ಪೀ ಎ ಮೇಲೆ ಬೆಳಗಾವಿ ಡಿಸಿ ಗರಂ


Spread the love

About Laxminews 24x7

Check Also

20 ವರ್ಷಗಳಿಂದ ಕಳ್ಳತನ: ಕುಖ್ಯಾತ ಖದೀಮ ಬೆಂಗಳೂರು ಪೊಲೀಸರ ಬಲೆಗೆ

Spread the loveಬೆಂಗಳೂರು: ಕಳ್ಳತನವನ್ನೇ ಕಾಯಕ ಮಾಡಿಕೊಂಡು ಹಾಡಹಾಗಲೇ ಮನೆಗಳ್ಳತನ ಮಾಡುತ್ತಿದ್ದ ಕುಖ್ಯಾತ ಖದೀಮನೋರ್ವ ಇಲ್ಲಿನ ವಿದ್ಯಾರಣ್ಯಪುರ ಪೊಲೀಸರ ಬಲೆಗೆ ಬಿದ್ದಿದ್ಧಾನೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ