Breaking News

ಕನ್ನಡದಲ್ಲೇ ಪ್ರಮಾಣ ವಚನ ಸ್ವೀಕರಿಸಿದ ಲೋಕಾಯುಕ್ತ ಬಿ.ಎಸ್. ಪಾಟೀಲ್

Spread the love

ಕನ್ನಡದಲ್ಲೇ ಪ್ರಮಾಣ ವಚನ ಸ್ವೀಕರಿಸಿದ ಲೋಕಾಯುಕ್ತ ಬಿ.ಎಸ್. ಪಾಟೀಲ್
ಬೆಂಗಳೂರು: ಲೋಕಾಯುಕ್ತರಾಗಿ ನ್ಯಾಯಮೂರ್ತಿ ಭೀಮನಗೌಡ ಸಂಗನಗೌಡ ಪಾಟೀಲ್ ಇಂದು ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ರಾಜಭವನದ ಗಾಜಿನ ಮನೆಯಲ್ಲಿ ಪ್ರಮಾಣ ವಚನ ಕಾರ್ಯಕ್ರಮ ನಡೆದಿದ್ದು, ನೂತನ ಲೋಕಾಯುಕ್ತರಿಗೆ ರಾಜ್ಯಪಾಲ ಥಾವತ್ ಚಂದ್ ಗೆಹ್ಲೋಟ್ ಪ್ರತಿಜ್ಞಾ ವಿಧಿ ಬೋಧಿಸಿದ್ದಾರೆ. ನ್ಯಾ.ಭೀಮನಗೌಡ ಸಂಗನಗೌಡ ಪಾಟೀಲ್‌ ಅವರು ಕನ್ನಡ ಭಾಷೆಯಲ್ಲಿ, ಭಗವಂತ ಮತ್ತು ಸತ್ಯ-ನಿಷ್ಠೆಯ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದು ಗಮನಾರ್ಹವಾಗಿತ್ತು.


Spread the love

About Laxminews 24x7

Check Also

ಅಮೇರಿಕಾರದಲ್ಲಿ ಭಾರತೀಯ ವಿದ್ಯಾರ್ಥಿನಿ ಸಾವು: ಕುಟುಂಬಕ್ಕೆ 260 ಕೋಟಿ ಪರಿಹಾರ!

Spread the loveಸಿಯಾಟಲ್: ಅಮೆರಿಕದ ಸಿಯಾಟಲ್‌ನಲ್ಲಿ ವೇಗವಾಗಿ ಬಂದ ಪೊಲೀಸ್ ವಾಹನ ಡಿಕ್ಕಿಯಾಗಿ ಮೃತಪಟ್ಟಿದ್ದ 23 ವರ್ಷದ ಭಾರತೀಯ ವಿದ್ಯಾರ್ಥಿನಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ