Breaking News

ನೂತನ ಲೋಕಾಯಕ್ತ ರಿಗೆ ಶುಭ ಕೋರಿದ ಸಿ ಎಂ ಬೊಮ್ಮಾಯಿ

Spread the love

ರಾಜ್ಯದ ನೂತನ ಲೋಕಾಯುಕ್ತರಾಗಿ ಇಂದು ಪ್ರಮಾಣವಚನ ಸ್ವೀಕರಿಸಿದ ಶ್ರೀ ಭೀಮನಗೌಡ ಸಂಗನಗೌಡ ಪಾಟೀಲ್ ಅವರಿಗೆ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ರಾಜಭವನದಲ್ಲಿ ಪ್ರಮಾಣ ವಚನ ಬೋಧಿಸಿದರು.

ಈ ಸಂದರ್ಭದಲ್ಲಿ ಉಪಸ್ಥಿತನಿದ್ದು ನೂತನ ಲೋಕಾಯುಕ್ತರಿಗೆ ಅಭಿನಂದಿಸಿ ಶುಭ ಕೋರಲಾಯಿತು.
ಸಿ ಎಂ ಬೊಮ್ಮಾಯಿ


Spread the love

About Laxminews 24x7

Check Also

ಶಾಸಕ ಕೆ.ಸಿ.ವೀರೇಂದ್ರ ಮತ್ತೆ 6 ದಿನ ಇ.ಡಿ ಕಸ್ಟಡಿಗೆ

Spread the love ಬೆಂಗಳೂರು: ಚಿತ್ರದುರ್ಗದ ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ (ಪಪ್ಪಿ) ಅವರ ಐದು ದಿನಗಳ ಪೊಲೀಸ್ ಕಸ್ಟಡಿ ಅಂತ್ಯವಾದ ಹಿನ್ನೆಲೆಯಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ