Home / ಜಿಲ್ಲೆ / ಬೆಳಗಾವಿ / ನಿಜವಾಯ್ತು ಮಾಸ್ಟರ್ ಮೈಂಡ್ ಸತೀಶ್ ಜಾರಕಿಹೊಳಿ ನುಡಿದ ಭವಿಷ್ಯ

ನಿಜವಾಯ್ತು ಮಾಸ್ಟರ್ ಮೈಂಡ್ ಸತೀಶ್ ಜಾರಕಿಹೊಳಿ ನುಡಿದ ಭವಿಷ್ಯ

Spread the love

ನಿಜವಾಯ್ತು ಸತೀಶ್ ಜಾರಕಿಹೊಳಿ ನುಡಿದ ಭವಿಷ್ಯ

ಮೊನ್ನೆ ಗೋಕಾಕ ನಲ್ಲಿ ನಡೆದ ಪತ್ರಕರ್ತರ ಸಭೆಯಲ್ಲಿ ಸತೀಶ್ ಜಾರಕಿಹೊಳಿ ಅವರು ಪ್ರಕಾಶ್ ಹುಕ್ಕೇರಿ ಅವರ್ ಬಗ್ಗೆ ಭವಿಷ್ಯ ನುಡಿದಿದ್ದರು

ಪ್ರಕಾಶ್ ಹುಕ್ಕೇರಿ ಅವರು ಭರ್ಜರಿ ಗೆಲುವು ಸಾಧಿಸುತ್ತಾರೆ ಎಂದು ಚುನಾವಣೆ ಪೂರ್ವವೆ ಹೇಳಿದ್ದರು.

ಅಷ್ಟೇ ಅಲ್ಲದೆ ಲಕ್ಷ್ಮಣ್ ಸವದಿ, ಕತ್ತಿ, ಹಾಗೂ ಇನ್ನಿತರರ ಸರ್ಟಿಫಿಕೇಟ್ ಬೇಕಿಲ್ಲ ಎಂದು ಕೂಡ ಹೇಳಿದ್ದರು.
ಗೋವಿಂದ್ ಕಾರಜೋಳ ಮುದಿ ಎತ್ತು ಎಂದು ಕೂಡ ಟೀಕೆ ಮಾಡಿದ್ದರು ಇವೆಲ್ಲದಕ್ಕೂ ಇವಾಗ ಮುದಿ ಎತ್ತು ತಕ್ಕ ಉತ್ತರ ಕೊಟ್ಟಿದೆ.

ಇವೆಲ್ಲ ವನ್ನಾ ಅರ್ಥೈಸಿ ಕೊಂಡ ಮಾಸ್ಟರ್ ಮೈಂಡ್ ಸತೀಶ್ ಜಾರಕಿಹೊಳಿ ಭವಿಷ್ಯ ನುಡಿದಿದ್ದ ನಿಜವಾಯಿತು


Spread the love

About Laxminews 24x7

Check Also

ಬಂಧನ್‌ ಬ್ಯಾಂಕ್‌ನಲ್ಲಿದೆ ಉದ್ಯೋಗಾವಕಾಶ; ದ್ವಿತೀಯು ಪಿಯು ಪಾಸಾದವರೂ ಅಪ್ಲೈ ಮಾಡಿ

Spread the love ಬೆಂಗಳೂರು: ಬ್ಯಾಂಕ್‌ ಉದ್ಯೋಗಕ್ಕಾಗಿ(Bank Job) ಹುಡುಕಾಟ ನಡೆಸುತ್ತಿದ್ದೀರಾ? ಹಾಗಾದರೆ ಇಲ್ಲಿದೆ ಗೋಲ್ಡನ್‌ ಚಾನ್ಸ್‌. ಭಾರತದ ಪ್ರಮುಖ ಖಾಸಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ