Breaking News

ನನ್ನ ರಾಜಕೀಯ ಕಂಡು ಹೊಟ್ಟೆ ಉರಿ: ಸಿದ್ದರಾಮಯ್ಯ

Spread the love

ಬೆಂಗಳೂರು: ವ್ಯಕ್ತಿ ಗೆಲ್ತಾನೆ ಎಂದರೆ ಸೋಲಿಸೋಕೆ ಕಾಯ್ತಾ ಇರ್ತಾರೆ. ನನ್ನ ರಾಜಕೀಯ ಕಂಡು ಹೊಟ್ಟೆ ಉರಿ ಪಡುತ್ತಿದ್ದಾರೆ. ಅಂತವರು ನಮ್ಮನ್ನು ದ್ವೇಷಿಸಬಹುದು. ನಮ್ಮ ಪಕ್ಷದಲ್ಲಿ ಅಂತವರು ಯಾರೂ ಇಲ್ಲ. ನಮ್ಮ ಪಕ್ಷದಲ್ಲಿ ಎಲ್ಲರೂ ನನ್ನನ್ನು ಪ್ರೀತಿಸುತ್ತಾರೆ. ಬೇರೆ ಪಕ್ಷದಲ್ಲಿ ಹೊಟ್ಟೆ ಉರಿಯವರು ಇದ್ದಾರೆ. ನಮ್ಮ ಶಾಸಕರು ಎಲ್ಲರೂ ನನ್ನ ಪರವೇ ಇದ್ದಾರೆ. ಮುಂದೆ ಸಿಎಂ ಯಾರು ಎನ್ನುವುದನ್ನು ಹೈಕಮಾಂಡ್ ನಿರ್ಧರಿಸುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಬಿಜೆಪಿಯವರು ದೇಶವನ್ನು ಅಧೋಗತಿಗೆ ತಂದಿದ್ದಾರೆ. ಮಹಿಳೆ, ಯುವಕರ ಸಮಸ್ಯೆ ಸಾಕಷ್ಟಿವೆ. ಸಮಸ್ಯೆಗಳು ಬೃಹದಾಕಾರವಾಗಿ ಬೆಳೆಯುತ್ತಿವೆ. ಮತದಾರ ಪ್ರಭುಗಳು ಕಾಂಗ್ರೆಸ್ ಬೆಂಬಲಿಸುತ್ತಾರೆ. ಮುಂದೆ ಜನ ಕಾಂಗ್ರೆಸ್‌ಗೆ ಆಶೀರ್ವಾದ ಮಾಡುತ್ತಾರೆ ಎಂದರು. 


Spread the love

About Laxminews 24x7

Check Also

‘I Am god’ ಎಂದ ಮುಖ್ಯಮಂತ್ರಿ ಸಿದ್ದರಾಮಯ್ಯ….ಯುವ ಪ್ರತಿಭೆ ರವಿ ಗೌಡ ಹೊಸ ಸಿನಿಮಾಗೆ ಸಾಥ್.

Spread the loveಬೆಂಗಳೂರು:ರಾಜಕೀಯ ಜಂಜಾಟಗಳ ಮಧ್ಯೆ ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಡುವು ಮಾಡಿಕೊಂಡು ಸಿನಿಮಾ ಕಾರ್ಯಕ್ರಮಗಳಲ್ಲಿ ಭಾಗಿಯಾಗುತ್ತಾರೆ. ಅಂತೆಯೆ ಅವರು ತಮ್ಮ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ