ಶಾಮನೂರು ಶಿವಶಂಕರಪ್ಪನವರ ಮೊಮ್ಮಗಳಾದ ಅಕ್ಷತ ಹಾಗು ಸಿಎಂ ಬಸವರಾಜ ಬೊಮ್ಮಾಯಿಯರ ಆಪ್ತನ ಮಗನಾದ ಅಭಿಷೇಕ್ ಪಾಟೀಲ್ ಕಲ್ಯಾಣ ಅದ್ಧೂರಿಯಾಗಿ ಜರುಗಿತು. ದಾವಣಗೆರೆಯ ಬಾಪೂಜಿ ಕಲ್ಯಾಣ ಮಂಟಪದಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಗಿಯಾಗಲು ಸಿಎಂ ಬೊಮ್ಮಾಯಿ ಬೆಳಿಗ್ಗೆಯೇ ಆಗಮಿಸಿದ್ದರು.

Spread the love ಗೋಕಾಕ-* ಧಾರವಾಡ ವಲಯದಲ್ಲಿಯೇ ಮೂಡಲಗಿ ಶೈಕ್ಷಣಿಕ ವಲಯದ ಸಾಧನೆಯನ್ನು ಮೆಚ್ಚುವಂತಹದ್ದು, ಅದರಲ್ಲಿಯೂ ಅತಿಥಿ ಶಿಕ್ಷಕರನ್ನು ಇಟ್ಟುಕೊಂಡು …