ಶಾಮನೂರು ಶಿವಶಂಕರಪ್ಪನವರ ಮೊಮ್ಮಗಳಾದ ಅಕ್ಷತ ಹಾಗು ಸಿಎಂ ಬಸವರಾಜ ಬೊಮ್ಮಾಯಿಯರ ಆಪ್ತನ ಮಗನಾದ ಅಭಿಷೇಕ್ ಪಾಟೀಲ್ ಕಲ್ಯಾಣ ಅದ್ಧೂರಿಯಾಗಿ ಜರುಗಿತು. ದಾವಣಗೆರೆಯ ಬಾಪೂಜಿ ಕಲ್ಯಾಣ ಮಂಟಪದಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಗಿಯಾಗಲು ಸಿಎಂ ಬೊಮ್ಮಾಯಿ ಬೆಳಿಗ್ಗೆಯೇ ಆಗಮಿಸಿದ್ದರು.
Spread the loveಬೆಂಗಳೂರು: ರಾಜ್ಯ ಸರ್ಕಾರ ಹಾಗೂ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ನಡುವೆ ಸಂಘರ್ಷ ಶುರುವಾದಂತಿದೆ. ಇಂದು ವಿಶೇಷ ಅಧಿವೇಶನಕ್ಕಾಗಿ …