Breaking News

ಶಾಮನೂರು ಮೊಮ್ಮಗಳ ವರಿಸಿದ ಸಿಎಂ ಬೊಮ್ಮಾಯಿ ಆಪ್ತನ ಪುತ್ರ

Spread the love

ಶಾಮನೂರು ಶಿವಶಂಕರಪ್ಪನವರ ಮೊಮ್ಮಗಳಾದ ಅಕ್ಷತ ಹಾಗು ಸಿಎಂ ಬಸವರಾಜ ಬೊಮ್ಮಾಯಿಯರ ಆಪ್ತನ ಮಗನಾದ ಅಭಿಷೇಕ್‌ ಪಾಟೀಲ್ ಕಲ್ಯಾಣ ಅದ್ಧೂರಿಯಾಗಿ ಜರುಗಿತು. ದಾವಣಗೆರೆಯ ಬಾಪೂಜಿ ಕಲ್ಯಾಣ ಮಂಟಪದಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಗಿಯಾಗಲು ಸಿಎಂ ಬೊಮ್ಮಾಯಿ ಬೆಳಿಗ್ಗೆಯೇ ಆಗಮಿಸಿದ್ದರು.


Spread the love

About Laxminews 24x7

Check Also

ಕಾಂಗ್ರೆಸ್ ಪಕ್ಷಕ್ಕೆ ಮುಜುಗರಕ್ಕಿಡಾಗಿಸಿದ ಬಿಜೆಪಿ; ನಾಟಿ ಕೋಳಿ ಸರ್ಕಾರದ ಘೋಷಣೆಗಳು* ನಾಟಿ ಕೋಳಿ ಸರ್ಕಾರಕ್ಕೆ ವಿಜಯಪುರದಲ್ಲಿ ಬಿಜೆಪಿ ಸೆಡ್ಡು!

Spread the love ಕಾಂಗ್ರೆಸ್ ಪಕ್ಷಕ್ಕೆ ಮುಜುಗರಕ್ಕಿಡಾಗಿಸಿದ ಬಿಜೆಪಿ; ನಾಟಿ ಕೋಳಿ ಸರ್ಕಾರದ ಘೋಷಣೆಗಳು* ನಾಟಿ ಕೋಳಿ ಸರ್ಕಾರಕ್ಕೆ ವಿಜಯಪುರದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ