ಶಾಮನೂರು ಶಿವಶಂಕರಪ್ಪನವರ ಮೊಮ್ಮಗಳಾದ ಅಕ್ಷತ ಹಾಗು ಸಿಎಂ ಬಸವರಾಜ ಬೊಮ್ಮಾಯಿಯರ ಆಪ್ತನ ಮಗನಾದ ಅಭಿಷೇಕ್ ಪಾಟೀಲ್ ಕಲ್ಯಾಣ ಅದ್ಧೂರಿಯಾಗಿ ಜರುಗಿತು. ದಾವಣಗೆರೆಯ ಬಾಪೂಜಿ ಕಲ್ಯಾಣ ಮಂಟಪದಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಗಿಯಾಗಲು ಸಿಎಂ ಬೊಮ್ಮಾಯಿ ಬೆಳಿಗ್ಗೆಯೇ ಆಗಮಿಸಿದ್ದರು.
Spread the loveಬೆಳಗಾವಿ: ‘ಕಾಂಗ್ರೆಸ್ ಶಾಸಕ ಎಚ್.ವೈ. ಮೇಟಿ ನಿಧನದಿಂದ ತೆರವಾಗಿರುವ ಬಾಗಲಕೋಟೆ ವಿಧಾನಸಭೆ ಕ್ಷೇತ್ರದ ಉಪಚುನಾವಣೆಯಲ್ಲಿ ಸ್ಪರ್ಧಿಸಲು ಕಾಂಗ್ರೆಸ್ನಿಂದ …