ಶಾಮನೂರು ಶಿವಶಂಕರಪ್ಪನವರ ಮೊಮ್ಮಗಳಾದ ಅಕ್ಷತ ಹಾಗು ಸಿಎಂ ಬಸವರಾಜ ಬೊಮ್ಮಾಯಿಯರ ಆಪ್ತನ ಮಗನಾದ ಅಭಿಷೇಕ್ ಪಾಟೀಲ್ ಕಲ್ಯಾಣ ಅದ್ಧೂರಿಯಾಗಿ ಜರುಗಿತು. ದಾವಣಗೆರೆಯ ಬಾಪೂಜಿ ಕಲ್ಯಾಣ ಮಂಟಪದಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಗಿಯಾಗಲು ಸಿಎಂ ಬೊಮ್ಮಾಯಿ ಬೆಳಿಗ್ಗೆಯೇ ಆಗಮಿಸಿದ್ದರು.
Spread the love ಸಂಬಂಧಿಕರ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …