ಶಾಮನೂರು ಶಿವಶಂಕರಪ್ಪನವರ ಮೊಮ್ಮಗಳಾದ ಅಕ್ಷತ ಹಾಗು ಸಿಎಂ ಬಸವರಾಜ ಬೊಮ್ಮಾಯಿಯರ ಆಪ್ತನ ಮಗನಾದ ಅಭಿಷೇಕ್ ಪಾಟೀಲ್ ಕಲ್ಯಾಣ ಅದ್ಧೂರಿಯಾಗಿ ಜರುಗಿತು. ದಾವಣಗೆರೆಯ ಬಾಪೂಜಿ ಕಲ್ಯಾಣ ಮಂಟಪದಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಗಿಯಾಗಲು ಸಿಎಂ ಬೊಮ್ಮಾಯಿ ಬೆಳಿಗ್ಗೆಯೇ ಆಗಮಿಸಿದ್ದರು.
Check Also
ವನ್ಯಜೀವಿಗಳ ದಾಹ ತೀರಿಸುವ ಕೃತಕ ನೀರಿನ ತೊಟ್ಟಿಗಳು
Spread the loveಹಾನಗಲ್: ಕಡು ಬೇಸಿಗೆ ನಾಡಿನೆಲ್ಲೆಡೆ ಕುಡಿಯುವ ನೀರಿಗೆ ಅಭಾವ ಸೃಷ್ಟಿಸಿದೆ. ಕಾಡಿನಲ್ಲಿ ವನ್ಯ ಜೀವಿಗಳು ಅನುಭವಿಸುತ್ತಿರುವ ಸಂಕಷ್ಟ ಅರಿತ …