Breaking News
Home / Uncategorized / ಮೋದಿಕೊ ಹಟಾವೋ ದೇಶ ಕೊ ಬಚಾವೋ:ಅಂಜಲಿ ನಿಂಬಾಳ್ಕರ್

ಮೋದಿಕೊ ಹಟಾವೋ ದೇಶ ಕೊ ಬಚಾವೋ:ಅಂಜಲಿ ನಿಂಬಾಳ್ಕರ್

Spread the love

ಅಗ್ನಪಥ್ ಯೋಜನೆ ಜಾರಿ ವಿರೋಧಿಸಿ ಸೇನಾ ಆಕಾಂಕ್ಷಿಗಳ ಪ್ರತಿಭಟನೆ
ಬೆಳಗಾವಿ ಜಿಲ್ಲೆ ಖಾನಾಪುರ ಪಟ್ಟಣದಲ್ಲಿ ನಡೆಯುತ್ತಿರುವ ಪ್ರತಿಭಟನೆ
ಖಾನಾಪುರ ಕಾಂಗ್ರೆಸ್ ಶಾಸಕಿ ಅಂಜಲಿ ನಿಂಬಾಳ್ಕರ್ ನೇತೃತ್ವದಲ್ಲಿ ಪ್ರತಿಭಟನೆ
ಖಾನಾಪುರ ‌ಮಲಪ್ರಭಾ ತಾಲೂಕು ಮೈದಾನದಲ್ಲಿ ಜಮಾವನೆಗೊಂಡಿರುವ ಯುವಕರು
ಯುವಕರಿಗೆ ಸಾಥ್ ನೀಡಿದ

ಶಾಸಕಿ ಅಂಜಲಿ ನಿಂಬಾಳ್ಕರ್
ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ಯುವಕರು
ಬಳಿಕ ಕ್ರೀಡಾಂಗಣದಿಂದ ತಹಶಿಲ್ದಾರ್ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ
ಸೇನಾ ನೇಮಕಾತಿ ಹೊಸ ನಿಯಮ ಅಗ್ನಿಪಥ್ ಕೈಬಿಡುವಂತೆ ಶಾಸಕಿ ನಿಂಬಾಳ್ಕರ್ ಪಟ್ಟು
ತಹಶಿಲ್ದಾರರ ಮೂಲಕ ರಾಷ್ಟಪತಿಗೆ ಮನವಿ ಸಲ್ಲಿಸಲಿರುವ ಅಂಜಲಿ


Spread the love

About Laxminews 24x7

Check Also

ನಾಳೆಯಿಂದ ಪಿಯುಸಿ ಪೂರಕ ಪರೀಕ್ಷೆ: ವಿದ್ಯಾರ್ಥಿಗಳಿಗೆ ಉಚಿತ ಬಸ್ ವ್ಯವಸ್ಥೆ

Spread the loveನಾಳೆಯಿಂದ ಪಿಯುಸಿ ಪೂರಕ ಪರೀಕ್ಷೆ: ವಿದ್ಯಾರ್ಥಿಗಳಿಗೆ ಉಚಿತ ಬಸ್ ವ್ಯವಸ್ಥೆ ಹುಬ್ಬಳ್ಳಿ, ಏಪ್ರಿಲ್ 28: ಕರ್ನಾಟಕದಲ್ಲಿ ದ್ವಿತೀಯ ಪಿಯುಸಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ