Breaking News

ಪಥ್ ಯೋಜನೆ ವಿರೋಧಿಸಿ ಖಾನಾಪುರ ಬಂದ್ ವಾಪಾಸ್ ಪಡೆಯಲಾಗಿದೆ.: ಅಂಜಲಿ ನಿಂಬಾಳ್ಕರ್

Spread the love

ಬೆಳಗಾವಿ: ಜಿಲ್ಲೆಯ ಖಾನಾಪುರ ತಾಲೂಕಿನಲ್ಲಿ ಕೇಂದ್ರ ಸರ್ಕಾರದ ಅಗ್ನಿಪಥ್ ಯೋಜನೆ ವಿರೋಧಿಸಿ ಬಂದ್ ಗೆ ಕರೆ ನೀಡಲಾಗಿತ್ತು. ಆದ್ರೇ ಖಾನಾಪುರ ತಾಲೂಕಿನ ಸಂತೆ ಕೂಡ ಇದ್ದು ಸಾರ್ವಜನಿಕರಿಗೆ ತೊಂದರೆ ಉಂಟಾಗುವ ಹಿನ್ನಲೆಯಲ್ಲಿ,  ಖಾನಾಪುರ ಬಂದ್ ವಾಪಾಸ್ ಪಡೆಯಲಾಗಿದೆ.

 

 ಈ ಬಗ್ಗೆ ಸುದ್ದಿಗಾರರಿಗೆ ಖಾನಾಪುರದಲ್ಲಿ ಮಾಹಿತಿ ನೀಡಿದಂತ ಶಾಸಕ ಅಂಜಲಿ ನಿಂಬಾಳ್ಕರ್, ಅಗ್ನಿಪಥ್ ಯೋಜನೆ ವಿರೋಧಿಸಿ  ಖಾನಾಪುರ ಬಂದ್ ಗೆ ಕರೆ ನೀಡಲಾಗಿತ್ತು. ಖಾನಾಪುರ ಸಂತೆ ಇರೋ ಕಾರಣ, ಸಾರ್ವಜನಿಕರಿಗೆ ತೊಂದರೆ ಆಗುವುದನ್ನು ತಪ್ಪಿಸಲು ಬಂದ್ ವಾಪಾಸ್ ಪಡೆದಿದ್ದೇವೆ ಎಂದರು.

 

ಸಾರ್ವಜನಿಕರಿಗೆ ತೊಂದರೆಯೋ ಹಿನ್ನಲೆಯಲ್ಲಿ ಖಾನಾಪುರ ಬಂದ್ ವಾಪಾಸ್ ಪಡೆಯಲಾಗಿದೆ. ಬೆಳಗಾವಿ ನಗರದಲ್ಲಿ ಯುವಕರು ಬಂದ್ ಆಚರಿಸಲಿದ್ದಾರೆ. ಖಾನಾಪುರದಲ್ಲಿ ಮತ್ತೆ ಬಂದ್ ಆಚರಿಸೋ ಬಗ್ಗೆ ಮುಂದಿನ ದಿನಗಳಲ್ಲಿ ನಿರ್ಧಾರ ಪ್ರಕಟಿಸೋದಾಗಿ ತಿಳಿಸಿದರು.


Spread the love

About Laxminews 24x7

Check Also

ರೈತರಿಗೆ ಸಿಹಿ ಸುದ್ದಿ ನೀಡಿದ ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಕಾರ್ಖಾನೆ.

Spread the loveರೈತರಿಗೆ ಸಿಹಿ ಸುದ್ದಿ ನೀಡಿದ ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಕಾರ್ಖಾನೆ. ಹಿರೇನಂದಿ : ಸಂತೋಷ್ ಜಾರಕಿಹೊಳಿ ಅವರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ