Breaking News

ಬೆಂಗಳೂರಿನ `IISC’ ಮೆದುಳು ಸಂಶೋಧನಾ ಕೇಂದ್ರ ಉದ್ಘಾಟಿಸಿದ ಪ್ರಧಾನಿ ಮೋದಿ

Spread the love

ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ಅವರು ಇಂದಿನಿಂದ ಎರಡು ದಿನ ಕರ್ನಾಟಕ ಪ್ರವಾಸ ಕೈಗೊಂಡಿದ್ದು, ಇಂದು ಬೆಂಗಳೂರಿಗೆ ಆಗಮಿಸಿದ್ದು, ಪ್ರಧಾನಿ ಮೋದಿ ಅವರು IISc ನ ಮೆದುಳು ಸಂಶೋಧನಾ ಕೇಂದ್ರ (CBR) ಉದ್ಘಾಟಸಿದ್ದಾರೆ.

ಇಂದು ಬೆಂಗಳೂರಿನ ಯಲಹಂಕ ವಾಯುನೆಲೆಗೆ ಬಂದಿಳಿದ ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರಿನ IISc ನ ಮೆದುಳು ಸಂಶೋಧನಾ ಕೇಂದ್ರ (CBR) ಉದ್ಘಾಟಸಿದ್ದಾರೆ ಮತ್ತು ಬಾಗ್ಚಿ ಪಾರ್ಥಸಾರಥಿ ಮಲ್ಟಿಸ್ಪೆಶಾಲಿಟಿ ಆಸ್ಪತ್ರೆಗೆ ಶಂಕುಸ್ಥಾಪನೆ ನೆರವೇರಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರಿನ ಏರ್ ಬೇಸ್ ಗೆ ಆಗಮಿಸಿದ್ದು, ಪ್ರಧಾನಿ ಮೋದಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಹಲವು ಬಿಜೆಪಿ ನಾಯಕರು ಸ್ವಾಗತಕೋರಿದ್ದಾರೆ.


Spread the love

About Laxminews 24x7

Check Also

ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ ಪಾರದರ್ಶಕವಾಗಲು ಕ್ರಮಕೈಗೊಳ್ಳಿ: ಅಧಿಕಾರಿಗಳಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸೂಚನೆ

Spread the love ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ ಪಾರದರ್ಶಕವಾಗಲು ಕ್ರಮಕೈಗೊಳ್ಳಿ: ಅಧಿಕಾರಿಗಳಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸೂಚನೆ ಕಲಬುರಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ