Breaking News

ಅಪರಿಚಿತ ವಾಹನ ಡಿಕ್ಕಿ ಹೊಡೆದು ನವಿಲು ಸ್ಥಳದಲ್ಲೇ ಸಾವನ್ನಪ್ಪಿದೆ.

Spread the love

ಹಿರೇಬಾಗೇವಾಡಿ: ಇಲ್ಲಿನ ಬಡೇಕೊಳ್ಳಮಠ ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಸೋಮವಾರ ಅಪರಿಚಿತ ವಾಹನ ಡಿಕ್ಕಿ ಹೊಡೆದು ನವಿಲು ಸ್ಥಳದಲ್ಲೇ ಸಾವನ್ನಪ್ಪಿದೆ.

ಹೆದ್ದಾರಿ ಒಂದು ಬದಿಯಿಂದ ಮತ್ತೊಂದು ಬದಿಗೆ ದಾಟುವಾಗ ನವಿಲಿಗೆ ವಾಹನ ಡಿಕ್ಕಿ ಹೊಡೆದಿದೆ.

ಸ್ಥಳಕ್ಕೆ ಹಿರೇಬಾಗೇವಾಡಿ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದರು. ಬಳಿಕ ಅರಣ್ಯ ಇಲಾಖೆಯವರಿಗೆ ಮೃತ ನವಿಲು ಒಪ್ಪಿಸಿದರು.


Spread the love

About Laxminews 24x7

Check Also

ಇನ್ಮುಂದೆ ಆನ್​ಲೈನ್ ಬೆಟ್ಟಿಂಗ್ ನಿಷೇಧ:

Spread the loveಬೆಂಗಳೂರು: ಆನ್​ಲೈನ್ ಬೆಟ್ಟಿಂಗ್ ಹಾಗೂ ಗ್ಯಾಂಬ್ಲಿಂಗ್​ಗೆ ಅಂಕುಶ ಹಾಕಲು ರಾಜ್ಯ ಸರ್ಕಾರ ಹೊಸ ಮಸೂದೆಯನ್ನು ರೂಪಿಸಿದೆ.‌ ಕರ್ನಾಟಕ ಪೊಲೀಸ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ