Breaking News

ಬಸವಕಲ್ಯಾಣದಲ್ಲಿ ಮಟಕಾ ಬರೆದುಕೊಳ್ಳುತಿದ್ದ ದಂಪತಿಗೆ 4 ತಿಂಗಳ ಸಾದಾ ಶಿಕ್ಷೆ, ಬಸ್ ನಿಲ್ದಾಣದಲ್ಲಿ ವೃದ್ದೆಯ ಚಿನ್ನದ ಸರ ಕಳ್ಳತನ

Spread the love

ಕೊಪ್ಪಳ: ಕೊಪ್ಪಳ ಜಿಲ್ಲೆ ಗಂಗಾವತಿ ಬಸ್ ನಿಲ್ದಾಣದಲ್ಲಿ ಹಾಡುಹಗಲೆ ವೃದ್ದೆಯೊಬ್ಬರ ಕೊರಳಿಂದ ಮೂರು ಲಕ್ಷ ರೂಪಾಯಿ ಮೌಲ್ಯದ ಚಿನ್ನದ ಸರವನ್ನು ಕದ್ದು ಕಳ್ಳರು ಪರಾರಿಯಾಗಿದ್ದಾರೆ. ಗಂಗಾವತಿ ತಾಲೂಕಿನ ಬಾಪಿರೆಡ್ಡಿ ಕ್ಯಾಂಪ್ ನಿವಾಸಿ ಕನಕರತ್ನ ಎಂಬ ವೃದ್ದೆ ಚಿನ್ನದ ಸರ ಕಳೆದುಕೊಂಡವರು.

ಅದು ಸುಮಾರು ಮೂರು ಲಕ್ಷ ಮೌಲ್ಯದ ಚಿನ್ನದ ಸರವಾಗಿದೆ. ಗಂಗಾವತಿ ಇಂದ ಬಾಪಿರೆಡ್ಡಿ ಕ್ಯಾಂಪ್ ಗೆ ಹೊರಟಿದ್ದಾಗ, ಬಸ್ ನಿಲ್ದಾಣದಲ್ಲಿ ಕನಕರತ್ನ ಅವರ ಚಿನ್ನದ ಸರವನ್ನು ಕಳ್ಳರು ಎಗುರಿಸಿದ್ದಾರೆ. ಗಂಗಾವತಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

 


Spread the love

About Laxminews 24x7

Check Also

ಧರ್ಮಸ್ಥಳ ಪ್ರಕರಣಕ್ಕೆ ಬಿಗ್ ಟ್ವಿಸ್ಟ್​​: ಅನಾಮಿಕನ ಮುಖವಾಡ ಕಳಚಿದ ಮಾಜಿ ಪತ್ನಿ

Spread the loveಮಂಡ್ಯ, (ಆಗಸ್ಟ್ 21): ನೂರಾರು ಶವ ಹೂತಿರುವುದಾಗಿ ಆರೋಪಿಸಿ ಧರ್ಮಸ್ಥಳ ಪ್ರಕರಣವನ್ನು (Dharmasthala Case) ರಾಷ್ಟ್ರಮಟ್ಟದಲ್ಲಿ ಸದ್ದು ಮಾಡಲು ಕಾರಣವಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ