Breaking News

ಬಸವಕಲ್ಯಾಣದಲ್ಲಿ ಮಟಕಾ ಬರೆದುಕೊಳ್ಳುತಿದ್ದ ದಂಪತಿಗೆ 4 ತಿಂಗಳ ಸಾದಾ ಶಿಕ್ಷೆ, ಬಸ್ ನಿಲ್ದಾಣದಲ್ಲಿ ವೃದ್ದೆಯ ಚಿನ್ನದ ಸರ ಕಳ್ಳತನ

Spread the love

ಕೊಪ್ಪಳ: ಕೊಪ್ಪಳ ಜಿಲ್ಲೆ ಗಂಗಾವತಿ ಬಸ್ ನಿಲ್ದಾಣದಲ್ಲಿ ಹಾಡುಹಗಲೆ ವೃದ್ದೆಯೊಬ್ಬರ ಕೊರಳಿಂದ ಮೂರು ಲಕ್ಷ ರೂಪಾಯಿ ಮೌಲ್ಯದ ಚಿನ್ನದ ಸರವನ್ನು ಕದ್ದು ಕಳ್ಳರು ಪರಾರಿಯಾಗಿದ್ದಾರೆ. ಗಂಗಾವತಿ ತಾಲೂಕಿನ ಬಾಪಿರೆಡ್ಡಿ ಕ್ಯಾಂಪ್ ನಿವಾಸಿ ಕನಕರತ್ನ ಎಂಬ ವೃದ್ದೆ ಚಿನ್ನದ ಸರ ಕಳೆದುಕೊಂಡವರು.

ಅದು ಸುಮಾರು ಮೂರು ಲಕ್ಷ ಮೌಲ್ಯದ ಚಿನ್ನದ ಸರವಾಗಿದೆ. ಗಂಗಾವತಿ ಇಂದ ಬಾಪಿರೆಡ್ಡಿ ಕ್ಯಾಂಪ್ ಗೆ ಹೊರಟಿದ್ದಾಗ, ಬಸ್ ನಿಲ್ದಾಣದಲ್ಲಿ ಕನಕರತ್ನ ಅವರ ಚಿನ್ನದ ಸರವನ್ನು ಕಳ್ಳರು ಎಗುರಿಸಿದ್ದಾರೆ. ಗಂಗಾವತಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

 


Spread the love

About Laxminews 24x7

Check Also

ಮೈಸೂರಿನಿಂದ ಉದಯಪುರಕ್ಕೆ ತೆರಳುತ್ತಿದ್ದ ರೈಲಿನ ಇಂಜಿನ್​ನಲ್ಲಿ ಬೆಂಕಿ ಕಾಣಿಸಿಕೊಂಡು ಆತಂಕ ಸೃಷ್ಟಿಯಾಗಿತ್ತು.

Spread the loveರಾಮನಗರ: ಬೊಂಬೆನಗರಿ ಚನ್ನಪಟ್ಟಣದ ಬಳಿ ಚಲಿಸುತ್ತಿದ್ದ ರೈಲಿನ ಇಂಜಿನ್​​ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಘಟನೆ ಇಂದು (ಗುರುವಾರ) ನಡೆದಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ