Breaking News

ಚಿತ್ರರಂಗಕ್ಕೆ ಪೈರಸಿ ದೊಡ್ಡ ಪಿಡುಗು : ಶೀತಲ್ ಶೆಟ್ಟಿ

Spread the love

ಪೈರಸಿ ಎಂಬುದು ಚಿತ್ರರಂಗಕ್ಕೆ ಪಿಡುಗು ಆಗಿದ್ದು ಇಡೀ ಚಿತ್ರರಂಗವೇ ಇದರ ವಿರುದ್ಧ ಹೋರಾಟ ಮಾಡುವ ಅವಶ್ಯಕತೆ ಇದೆ ಎಂದು ಯುವ ನಿರ್ದೇಶಕಿ ಶೀತಲ್ ಶೆಟ್ಟಿ ಹೇಳಿದರು.

ನಗರದಲ್ಲಿ ಇಂದು ಮಾದ್ಯಮ ವರದಿಗಾರರೊಂದಿಗೆ ಮಾತನಾಡಿದ ಅವರು ಒಂದು ಸಿನಿಮಾಗೆ ಪೈರಸಿಯಾಗುತ್ತಿದ್ದಾಗ ಯಾರದ್ದೋ ಸಿನಿಮಾ ಎನ್ನದೆ ಎಲ್ಲರೂ ಇದು ನಮ್ಮ ಕನ್ನಡ ಸಿನಿಮಾ ನಮ್ಮ ಚಿತ್ರರಂಗಕ್ಕೆ ಸಂಬಂಧಿಸಿದ್ದು ಎಂದು ಎಲ್ಲರೂ ಒಗ್ಗಟ್ಟಾಗಿ ಪೈರಸಿ ವಿರುದ್ಧ ಹೋರಾಟ ಮಾಡಬೇಕು ಎಂದರು

ಪೈರಸಿ ಸಿನಿಮಾಗಳ ಲಿಂಕ್ ಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಶೇರ್ ಮಾಡುವವರ ವಿರುದ್ಧ ಸಂಬಂಧಿಸಿದ ಇಲಾಖೆ ಕಾನೂನು ಕ್ರಮ ಕೈಗೊಳ್ಳಬೇಕಾದ ಅಗತ್ಯ ಇದೆ ಎಂದರು.


Spread the love

About Laxminews 24x7

Check Also

ಜನರಲ್ಲಿ ವೈಚಾರಿಕತೆ, ವೈಜ್ಞಾನಿಕತೆ ಬೆಳೆಯದಿದ್ದರೆ, ಕೇವಲ ಮೌಢ್ಯ ನಿಷೇಧ ಕಾನೂನಿನ ಮೂಲಕ ನಿರೀಕ್ಷಿತ ಬದಲಾವಣೆ ಸಾಧ್ಯವಿಲ್ಲ ಎಂದ ಸಿಎಂ

Spread the loveಬೆಂಗಳೂರು: ”ದ್ವಿಭಾಷಾ ಸೂತ್ರ ನನ್ನ ಅಭಿಪ್ರಾಯವಾಗಿದೆ. ಅದನ್ನು ಸರ್ಕಾರದ ಅಭಿಪ್ರಾಯ ಮಾಡುವ ದಿಕ್ಕಿನಲ್ಲಿ ಪ್ರಯತ್ನಿಸುತ್ತೇನೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ