Breaking News

ಪ್ರತ್ಯೇಕ ರಾಜ್ಯ ವಿಚಾರವಾಗಿ ಗೋವಿಂದ ಕಾರಜೋಳ ಬೆಳಗಾವಿಯಲ್ಲಿ ಹೇಳಿದ್ದೇನು..?

Spread the love

ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯದ ಸಚಿವ ಉಮೇಶ ಕತ್ತಿ ಅವರ ಹೇಳಿಕೆ ಅದು ವೈಯಕ್ತಿಕವಾದದ್ದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ್ ಕಾರಜೋಳ ಹೇಳಿದರು.

ಗುರುವಾರ ನಗರದಲ್ಲಿ ಪ್ರವಾಸಿ ಮಂದಿರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.
ಲೋಕಸಭಾ ಚುನಾವಣೆಯ ಬಳಿಕ ದೇಶದಲ್ಲಿ 50 ರಾಜ್ಯಗಳನ್ನು ಮೋದಿ ಮಾಡಲಿದ್ದಾರೆ. ಇದರಲ್ಲಿ ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯವಾಗುತ್ತದೆ. ಇದು ಚಿಂತನೆ ನಡೆಯುತ್ತಿದೆ ಎಂದು ಉಮೇಶ ಕತ್ತಿ ಹೇಳಿಕೆ ವೈಯಕ್ತಿಕ. ಇಂಥ ಚಿಂತನೆಗಳು ನಡೆದಿಲ್ಲ ಎಂದರು.


Spread the love

About Laxminews 24x7

Check Also

ಕೋರ್ಟ್​​ನ 5ನೇ ಮಹಡಿಯಿಂದ ಹಾರಿ ಆತ್ಮಹತ್ಯೆಗೆ ಯತ್ನ: ಚಿಕಿತ್ಸೆ ಫಲಿಸದೆ ಆರೋಪಿ ಸಾವು

Spread the loveಬೆಂಗಳೂರು, ಅಕ್ಟೋಬರ್​ 09: ವಿಚಾರಣೆಗೆ ಕರೆತಂದಿದ್ದ ವೇಳೆ ನ್ಯಾಯಾಲಯದ ಐದನೇ ಮಹಡಿಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದ ಪೋಕ್ಸೋ ಪ್ರಕರಣದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ