Breaking News
Home / ಜಿಲ್ಲೆ / ಹಾವೇರಿ / 75 ಸಾವಿರ ಲಂಚ ಕೇಳಿದ್ದಅಂಬೇಡ್ಕರ್ ಅಭಿವೃದ್ಧಿ ನಿಮಗದ ಸಿಬ್ಬಂದಿ ಅರೆಸ್ಟ್:

75 ಸಾವಿರ ಲಂಚ ಕೇಳಿದ್ದಅಂಬೇಡ್ಕರ್ ಅಭಿವೃದ್ಧಿ ನಿಮಗದ ಸಿಬ್ಬಂದಿ ಅರೆಸ್ಟ್:

Spread the love

ಹಾವೇರಿ: ಜಿಲ್ಲಾಡಳಿತ ಭವನದಲ್ಲಿಯರುವ ಅಂಬೇಡ್ಕರ್ ಅಭಿವೃದ್ಧಿ ನಿಮಗದ ಕಚೇರಿ ಮೇಲೆ ಎಸಿಬಿ ಪೊಲೀಸರು ದಾಳಿ ನಡೆಸಿದ್ದು, ಓರ್ವರನ್ನು ಬಂಧಿಸಲಾಗಿದ್ದು,ಮೂವರಿಗೆ ಬಲೆ ಬಿಸಿದ್ದಾರೆ.
ಸಹಾಯ ಧನದಲ್ಲಿ ಭೂ ಒಡೆತನ ಯೋಜನೆಯಲ್ಲಿ ಭೂಮಿ ಖರೀದಿಸುವ ಸಂಬ0ಧ ಅನುಮೋದನೆ ನೀಡಲು ೭೫ ಸಾವಿರ ಲಂಚ ಕೇಳಿದ್ದರು.

ಇದರಿಂದ  ದೂರು ದಾಖಲಾಗಿರುವ ಹಿನ್ನೆಲೆ ೨೫ ಸಾವಿರ ಲಂಚ ಪಡೆಯುತ್ತಿದ್ದ ಪ್ರಥಮ ದರ್ಜೆಸಹಾಯಕ ತಿಪ್ಪೇಸ್ವಾಮಿ ಎಂಬ ಆರೋಪಿಯನ್ನು ಬಂಧಿಸಿದ್ದಾರೆ.
ನಿಗಮದ ಜಿಲ್ಲಾ ವ್ಯವಸ್ಥಾಪಕ ವಸಂತಕುಮಾರ್, ಎಫ್ ಡಿಎ ರಾಘವೇಂದ್ರ, ದಾಮೋದರ್,  ವಿರುದ್ದವು ದೂರು ದಾಖಲಾಗಿದ್ದು, ಪೊಲೀಸರು ಬಲೆ ಬಿಸಿದ್ದಾರೆ.


Spread the love

About Laxminews 24x7

Check Also

ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಡಿ ಕೆ ಶಿವಕುಮಾರ್ ಶಾಸಕರಿಗೆ ನೀಡಿರುವ ಎಚ್ಚರಿಕೆ ಕುರಿತು ಮಾತನಾಡುವುದಿಲ್ಲ ಎಂದಿದ್ದಾರೆ.

Spread the love ಹಾವೇರಿ : ಕಾಂಗ್ರೆಸ್ ಅಧ್ಯಕ್ಷ ಡಿ ಕೆ ಶಿವಕುಮಾರ್ ಪಕ್ಷದ ವಿಚಾರದಲ್ಲಿ, ಆಂತರಿಕ ವಿಚಾರದಲ್ಲಿ ಹೇಳಿಕೆ ನೀಡದಂತೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ