Breaking News

ತಮ್ಮ ಊರುಗಳಿಗೆ ಶವಗಳನ್ನು ಒಯ್ದ ಕುಟುಂಬಸ್ಥರು

Spread the love

ಕ್ರ್ಯೂಸರ್ ಪಲ್ಟಿಯಾಗಿ ಸ್ಥಳದಲ್ಲೇ 7 ಜನರ ದುರ್ಮರಣ ಪ್ರಕರಣ

ಅಪಘಾತದಲ್ಲಿ ಮೃತಪಟ್ಟ 7 ಜನರ ಮರಣೋತ್ತರ ಪರೀಕ್ಷೆ ಮುಕ್ತಾಯ

ಕೊನೆಯ ಬಾರಿ ಮುಖ ನೋಡಲು ಕರೆಯುತ್ತಿರುವ ಶವಾಗಾರ ಸಿಬ್ಬಂದಿ

ಪ್ರಕರಣದಲ್ಲಿ ಸ್ಥಳದಲ್ಲೇ ಮೃತಪಟ್ಟರಿರುವ ಏಳು ಕಾರ್ಮಿಕರು

ಬೆಳಗಾವಿ ಬೀಮ್ಸ್ ಶವಾಗಾರದಲ್ಲಿ ಮರಣೋತ್ತರ ಪರೀಕ್ಷೆ

ಮರಣೋತ್ತರ ಪರೀಕ್ಷೆ ಬಳಿಕ ಶವಗಳ ಹಸ್ತಾಂತರಿಸಿದ ಆಸ್ಪತ್ರೆ ಸಿಬ್ಬಂದಿಗಳು

ಶವಾಗಾರ ಎದುರು ಜಮಾಯಿಸಿರುವ ಪೋಷಕರು,

ಬಿಮ್ಸ್ ಆಸ್ಪತ್ರೆಯ ಶವಾಗಾರದಿಂದ ಕುಟುಂಬಸ್ಥರಿಗೆ ಶವ ಹಸ್ತಾಂತರ,

ತಮ್ಮ ತಮ್ಮ ಊರುಗಳಿಗೆ ಶವಗಳನ್ನ ತೆಗೆದುಕ್ಕೋಂಡು ಹೋದ ಕುಟುಂಬಸ್ಥರು


Spread the love

About Laxminews 24x7

Check Also

ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು

Spread the love ಬೆಳಗಾವಿ: ಡಾ.ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು. ಹೀಗಾಗಿ, ಅವರ ಕೃತಿಗಳಲ್ಲಿ ಸ್ತ್ರೀತ್ವದ ಅಂಶಗಳು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ