Breaking News

ಅಸ್ಸಾಂನಿಂದ 40 ಶವಗಳು ಹಿಂದಿರುಗಲಿವೆ’ ನೇರವಾಗಿ ಶವಾಗಾರಕ್ಕೆ ಕಳುಹಿಸಲಾಗುವುದು’

Spread the love

ಖುರ್ಚಿಗಾಗಿ ಮಹಾರಾಷ್ಟ್ರದಲ್ಲಿ ನಡೆಯುತ್ತಿರುವ ಹೋರಾಟದಲ್ಲಿ ಶಿವಸೇನಾ ಸಂಸದ ನಿರಂತರ ಹೇಳಿಕೆಗಳನ್ನು ನೀಡುತ್ತಲೇ ಇದ್ದಾರೆ. ರಾವುತ್ ನೇತೃತ್ವದಲ್ಲಿ ಶಿವಸೇನಾ ಮುಖನರು ಬಂಡೆದ್ದ ಶಾಸಕರ ಮೇಲೆ ನಿರಂತರ ವಾಗ್ದಾಳಿ ಮುಂದುವರೆಸಿದ್ದಾರೆ.

ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷದ ಸುಪ್ರಿಮೋ ಶರದ್ ಪವಾರ್ ಅವರು ಮಹಾವಿಕಾಸ್ ಆಘಾಡಿ ಶಾಸಕರ ಜೊತೆಗೆ ಮುಚ್ಚಿದ ಬಾಗಿಲುಗಳ ಹಿಂದೆ ನಿರಂತರ ಸಭೆ ನಡೆಸುತ್ತಿದ್ದಾರೆ. ಇಂದು ಮುಂಬೈ ಮತ್ತು ಪುಣೆ ಸೇರಿದಂತೆ ರಾಜ್ಯದ ವಿವಿಧ ಭಾಗಗಳಲ್ಲಿ ಸತತ ಎರಡನೇ ದಿನವಾದ ಇಂದೂ ಕೂಡ ಬಂಡಾಯ ಶಾಸಕರ ವಿರುದ್ಧ ಪ್ರತಿಭಟನೆಗಳು ನಡೆಯುತ್ತಲೇ ಇವೆ.

 

 

‘ಅಸ್ಸಾಂನಿಂದ 40 ಶವಗಳು ಹಿಂದಿರುಗಲಿವೆ’
ಈ ಕುರಿತು ಹೇಳಿಕೆ ನೀಡಿರುವ ಶಿವಸೇನಾ ಸಂಸದ ಸಂಜಯ್ ರಾವುತ್, ಪ್ರಸ್ತುತ ರಾಜ್ಯದಲ್ಲಿ ನಡೆಯುತ್ತಿರುವ ರಾಜಕೀಯ ಬಿಕ್ಕಟ್ಟು ಶಿವಸೇನಾ ಪಕ್ಷವನ್ನು ಪುನರುಜ್ಜೀವನಗೊಳಿಸಲು ಒಂದು ಉತ್ತಮ ಅವಕಾಶವಾಗಿದೆ ಎಂದಿದ್ದಾರೆ. 


Spread the love

About Laxminews 24x7

Check Also

ಮಹಿಳೆಯರು ಅಭಿವೃದ್ಧಿಯಾದರೆ ಮನೆ, ದೇಶ ಅಭಿವೃದ್ಧಿಯಾದಂತೆ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌

Spread the love ಮಹಿಳಾ ವಿಚಾರ ಗೋಷ್ಠಿ ಉದ್ಘಾಟಿಸಿದ ಸಚಿವರು  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ