Breaking News

16 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ

Spread the love

ಬೆಂಗಳೂರು: ಕಳೆದ ಒಂದು ವರ್ಷಕ್ಕಿಂತಲೂ ಹೆಚ್ಚು ಸಮಯದಿಂದ ಒಂದೇ ಕಡೆ ಕರ್ತವ್ಯ ನಿರ್ವಹಿಸುತ್ತಿದ್ದ 16 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಜೋಷಿ ಶ್ರೀನಾಥ್ ಮಹದೇವ್-ಎಸ್ಪಿ, ಲೋಕಾಯುಕ್ತ, ಕೆಂ.ಎಂ ಶಾಂತರಾಜ್-ಬೆಸ್ಕಾಂ, ಸಿ.ಕೆ ಬಾಬಾ-ಆಗ್ನೇಯ ವಿಭಾಗ ಡಿಸಿಪಿ, ಸಂಜೀವ್ ಪಾಟೀಲ್-ಬೆಳಗಾಂ ಎಸ್ಪಿ, ಕಲಾ ಕೃಷ್ಣಸ್ವಾಮಿ-ಪೂರ್ವ ಸಂಚಾರಿ ವಿಭಾಗ ಡಿಸಿಪಿ, ಹರೀಶ್ ಪಾಂಡೇ- ಎಸ್ಪಿ, ಎಸಿಬಿ, ಲಕ್ಷ್ಮಣ್ ಹಿಂಬರಗಿ- ಬೆಂಗಳೂರಿ ಪಶ್ಚಿಮ ವಿಭಾಗ ಡಿಸಿಪಿ, ನಾಗೇಶ್ ಡಿ.ಎಲ್-ಎಸ್ಪಿ, ಚಿಕ್ಕಬಳ್ಳಾಪುರ, ಶ್ರೀನಿವಾಸ್ ಗೌಡ-ಕೇಂದ್ರ ವಿಭಾಗ ಡಿಸಿಪಿ, ಸಿ.ಕೆ ಮಿಥುನ್ ಕುಮಾರ್- ಎಸ್ಪಿ, ಸಿಐಡಿ, ಪಿ. ಕೃಷ್ಣಕಾಂತ್- ಬೆಂಗಳೂರು ದಕ್ಷಿಣ ವಿಭಾಗ ಡಿಸಿಪಿ, ಹರಿರಾಂ ಶಂಕರ್- ಎಸ್ಪಿ, ಹಾಸನ, ಜೈಪ್ರಕಾಶ್- ಎಸ್ಪಿ, ಬಾಗಲಕೋಟೆ, ಶೋಭಾರಾಣಿ – ಎಸ್ಪಿ, ಎಸಿಬಿ, ಶಿವಾಂಶು ರಾಜಪೂತ್-ಎಎಸ್​ಪಿ ಹುಮ್ನಾಬಾದ್ ಉಪ ವಿಭಾಗಕ್ಕೆ ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

16 IPS Officers Transferred to other department


Spread the love

About Laxminews 24x7

Check Also

ಶಾಸಕ ಯತ್ನಾಳರ ಹೊಸ ಪಾರ್ಟಿ ಭಾರತ ರಾಷ್ಟ್ರಹಿತ ಪಾರ್ಟಿ ಪೊಟೊ ವೈರಲ್: ಗಣೇಶೋತ್ಸವದಲ್ಲೇ ಘೋಷಣೆ ಮಾಡ್ತಾರಾ BRP?*

Spread the love ಶಾಸಕ ಯತ್ನಾಳರ ಹೊಸ ಪಾರ್ಟಿ ಭಾರತ ರಾಷ್ಟ್ರಹಿತ ಪಾರ್ಟಿ ಪೊಟೊ ವೈರಲ್: ಗಣೇಶೋತ್ಸವದಲ್ಲೇ ಘೋಷಣೆ ಮಾಡ್ತಾರಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ