Breaking News

ಸೌಭಾಗ್ಯ ಲಕ್ಷ್ಮಿ ಶುಗರ್ಸ್ ನಲ್ಲಿ ಮಲೇರಿಯಾ ಮಾಸಾಚರಣೆ &ಆರೋಗ್ಯ ತಪಾಸಣಾ ಶಿಬಿರ

Spread the love

ಗೋಕಾಕ: ಗೋಕಾಕ ಹಿರೆನಂದಿ ಗ್ರಾಮದಲ್ಲಿರುವ ಸೌಭಾಗ್ಯ ಲಕ್ಷ್ಮಿ ಶುಗರ್ಸ್ ನಲ್ಲಿ ತಾಲೂಕ ವೈದ್ಯ ಅಧಿಕಾರಿಗಳ ಆಶ್ರಯದಲ್ಲಿ ಸಂತೋಷ್ ಜಾರಕಿಹೊಳಿ ಅವರ ಶ್ರೀ ಸೌಭಾಗ್ಯ ಲಕ್ಷ್ಮಿ ಶುಗರ್ಸ್ ನಲ್ಲಿ ಆರೋಗ್ಯ ತಪಾಸಣಾ ಶಿಬಿರ ನಡೆಸಲಾಯಿತು.

ಆರೋಗ್ಯ ತಪಾಸಣಾ ಶಿಬಿರದಲ್ಲಿ ಮಲೇರಿಯಾ ಮಾಸಾಚರಣೆ ಹಾಗೂ ವಿವಿಧ ರೀತಿಯ ತಪಾಸಣೆ ಗಳನ್ನ ಮಾಡಲಾಯಿತು.

ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರ್ಮನ್ ಸಂತೋಷ್ ಜಾರಕಿಹೊಳಿ ಅವರು ಹಾಗೂ ಆರೋಗ್ಯ ಅಧಿಕಾರಿಗಳು ಸಸಿಗೆ ನೀರುಣಿಸುವ ಮೂಲಕ ಕಾರ್ಯ ಕ್ರಮಕ್ಕೆ ಚಾಲನೆ ನೀಡಿದ್ದು ವಿವಿಧ ರೀತಿಯ ತಪಾಸಣೆ ಗಳನ್ನ ನಡೆಸಲಾಯಿತು .

ಆರೋಗ್ಯ ವೆ ಭಾಗ್ಯ ಎಂಬ ಘೋಷಣೆ ಎಲ್ಲರಿಗೂ ಗೊತ್ತಿರುವ ವಿಷಯ ಕಾರ್ಖಾನೆಯಲ್ಲಿ ಕೆಲಸ ಮಾಡುವ ಎಲ್ಲರ ಆರೋಗ್ಯದ ಕಾಳಜಿಯ ದೃಷ್ಟಿಯಿಂದ ಸಂತೋಷ್ ಜಾರಕಿಹೊಳಿ ಅವರು ಆರೋಗ್ಯ ಅಧಿಕಾರಿಗಳ ಜೊತೆ ಸಂಪರ್ಕಿಸಿ ಈ ಒಂದು ಶಿಬಿರವನ್ನು ಏರ್ಪಾಡು ಮಾಡಿದ್ದರು.

ಇದರಲ್ಲಿ ಸುಮಾರು ಜನ ಭಾಗವಹಿಸಿ ಇದರ ಲಾಭವನ್ನು ಪಡೆದರು

ಈ ಒಂದು ಸಂದರ್ಭದಲ್ಲಿ ಸಂತೋಷ್ ಜಾರಕಿಹೊಳಿ ,ಸೇರಿದಂತೆ ಕಾರ್ಖಾನೆಯ ಸಿಬ್ಬಂದಿ ವರ್ಗ ಸೇರಿದಂತೆ ತಾಲೂಕಿನ ಎಲ್ಲ ವೈದ್ಯಾಧಿ ಕಾರಿಗಳು ಹಾಗೂ ಸಿಬ್ಬಂದಿ ವರ್ಗ ಉಪಸ್ಥಿತ ರಿದ್ದರೂ


Spread the love

About Laxminews 24x7

Check Also

ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು

Spread the love ಬೆಳಗಾವಿ: ಡಾ.ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು. ಹೀಗಾಗಿ, ಅವರ ಕೃತಿಗಳಲ್ಲಿ ಸ್ತ್ರೀತ್ವದ ಅಂಶಗಳು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ