Breaking News

ಬೆಳಗಾವಿಯ ಐವರಿಗೆ ಪೋಟೋಗ್ರಾಪಿ ಎಕ್ಸಲೆನ್ಸಿ ಅವಾರ್ಡ್‌

Spread the love

ಕರ್ನಾಟಕ ಛಾಯಾಗ್ರಾಹಕರ ಸಂಘದ ವತಿಯಿಂದ ಬೆಂಗಳೂರಿನಲ್ಲಿ 28 ರಂದು ಆಯೋಜಿಸಲಾಗಿದ್ದ ” ಪೋಟೋಗ್ರಾಪಿ ಎಕ್ಸಲೆನ್ಸಿ ಅವಾರ್ಡ್‌” ನ್ನು ಬೆಳಗಾವಿಯ ಐವರು ಪೋಟೋಗ್ರಾಪರ್‌ಗೆ ಈ ಪ್ರಶಸ್ತಿ ನೀಡಿ, ಗೌರವಿಸಲಾಗಿದೆ.

 

ಬೆಳಗಾವಿ ಜಿಲ್ಲಾ ಛಾಯಾಗ್ರಾಹಕ ಕ್ಷೇಮಾಭಿವೃದ್ಧಿ ಸಂಘದ ಸದ್ಯಸರಾದ ಸುಭಾಷ ಲಕ್ಷ್ಮಣರಾವ್‌ ಓಲೋಕರ್‌ , ಅನುರೂಪ ಅಶೋಕ ನಾಯಿಕ, ಮಂಜುನಾಥ ಡಿ. ಕುಂದರಗಿ, ಸಂತೋಷ ಹರಿಬಾಹು ಪಾಟೀಲ, ಮೊಮ್ಮಹದ ಮುಬಸೀರ್‌ ಅವರು ಪೋಟೋಗ್ರಾಪಿ ಎಕ್ಸಲೆನ್ಸಿ ಅವಾರ್ಡ್‌ ಗಳನ್ನು ಮುಡಿಗೇಡಿಸಿಕೊಂಡಿದ್ದು, ಇವರಿಗೆ ಬೆಳಗಾವಿ ಛಾಯಾಗ್ರಾಹಕರು ಅಭಿನಂದನೆ ಸಲ್ಲಿಸಿದ್ದಾರೆ


Spread the love

About Laxminews 24x7

Check Also

ನೇತೃತ್ವವನ್ನು ಧಾರವಾಡದಲ್ಲಿ ಬೀದಿಗೆ ಇಳಿದ ವಿದ್ಯಾರ್ಥಿಗಳು… ರಾಜ್ಯ ಪದವಿ ವಿದ್ಯಾರ್ಥಿಗಳ ಶೈಕ್ಷಣಿಕ ಗೊಂದಲ ಪರಿಹರಿಸಲು ಆಗ್ರಹ.

Spread the love ನೇತೃತ್ವವನ್ನು ಧಾರವಾಡದಲ್ಲಿ ಬೀದಿಗೆ ಇಳಿದ ವಿದ್ಯಾರ್ಥಿಗಳು… ರಾಜ್ಯ ಪದವಿ ವಿದ್ಯಾರ್ಥಿಗಳ ಶೈಕ್ಷಣಿಕ ಗೊಂದಲ ಪರಿಹರಿಸಲು ಆಗ್ರಹ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ