ಕರ್ನಾಟಕ ಛಾಯಾಗ್ರಾಹಕರ ಸಂಘದ ವತಿಯಿಂದ ಬೆಂಗಳೂರಿನಲ್ಲಿ 28 ರಂದು ಆಯೋಜಿಸಲಾಗಿದ್ದ ” ಪೋಟೋಗ್ರಾಪಿ ಎಕ್ಸಲೆನ್ಸಿ ಅವಾರ್ಡ್” ನ್ನು ಬೆಳಗಾವಿಯ ಐವರು ಪೋಟೋಗ್ರಾಪರ್ಗೆ ಈ ಪ್ರಶಸ್ತಿ ನೀಡಿ, ಗೌರವಿಸಲಾಗಿದೆ.
ಬೆಳಗಾವಿ ಜಿಲ್ಲಾ ಛಾಯಾಗ್ರಾಹಕ ಕ್ಷೇಮಾಭಿವೃದ್ಧಿ ಸಂಘದ ಸದ್ಯಸರಾದ ಸುಭಾಷ ಲಕ್ಷ್ಮಣರಾವ್ ಓಲೋಕರ್ , ಅನುರೂಪ ಅಶೋಕ ನಾಯಿಕ, ಮಂಜುನಾಥ ಡಿ. ಕುಂದರಗಿ, ಸಂತೋಷ ಹರಿಬಾಹು ಪಾಟೀಲ, ಮೊಮ್ಮಹದ ಮುಬಸೀರ್ ಅವರು ಪೋಟೋಗ್ರಾಪಿ ಎಕ್ಸಲೆನ್ಸಿ ಅವಾರ್ಡ್ ಗಳನ್ನು ಮುಡಿಗೇಡಿಸಿಕೊಂಡಿದ್ದು, ಇವರಿಗೆ ಬೆಳಗಾವಿ ಛಾಯಾಗ್ರಾಹಕರು ಅಭಿನಂದನೆ ಸಲ್ಲಿಸಿದ್ದಾರೆ