Breaking News

ಬೆಳಗಾವಿಯಲ್ಲಿ ಮತ್ತೊಂದು ಮರ್ಡರ್

Spread the love

ಬೆಳಗಾವಿಯ ಉದ್ಯಮ ಬಾಗ ಪ್ರದೇಶದಲ್ಲಿ ಬೆಳಿಗ್ಗೆಯೇ ಮತ್ತೊಂದು ಮರ್ಡರ್ ಆಗಿದೆ.

ಕೊಲೆಯಾದ ವ್ಯಕ್ತಿ ಮಜಗವೀಯ ಅಂಬೇಡ್ಕರ್ ಗಲ್ಲಿಯ ನಿವಾಸಿ ಎಂದು ಹೇಳಲಾಗುತ್ತಿದೆ.

ಕೊಲೆಗೆ ಅಕ್ರಮ ಸಂಬಂಧ ಕಾರಣ ಎಂಬ ಶಂಕೆ ಇದೆ. ಉದ್ಯಂಬಾಗ ಪೊಲೀಸ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ


Spread the love

About Laxminews 24x7

Check Also

ಗಡಿ ವಿವಾದದಿಂದಾಗಿ ಮತ್ತೆ ಮಹಾರಾಷ್ಟ್ರ ಅಲರ್ಟ್

Spread the loveಬೆಳಗಾವಿ : ಗಡಿ ಸಚಿವರಾಗಿ ಹೆಚ್. ಕೆ. ಪಾಟೀಲ್ ಅವರನ್ನು ಕರ್ನಾಟಕ ಸರ್ಕಾರ ನೇಮಿಸುತ್ತಿದ್ದಂತೆ ಮಹಾರಾಷ್ಟ್ರ ಸರ್ಕಾರ ಮತ್ತೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ