Breaking News
Home / ರಾಜಕೀಯ / ಬಿಜೆಪಿ ಶಾಸಕ ನಡಹಳ್ಳಿ ಸಹೋದರ ಅಬಕಾರಿ ಕಛೇರಿಯ ಮಹಿಳಾ ಅಧಿಕಾರಿ ಜ್ಯೋತಿ ಮೇತ್ರಿ ಮಧ್ಯೆ ಮಾತಿನ ಜಟಾಪಟಿ

ಬಿಜೆಪಿ ಶಾಸಕ ನಡಹಳ್ಳಿ ಸಹೋದರ ಅಬಕಾರಿ ಕಛೇರಿಯ ಮಹಿಳಾ ಅಧಿಕಾರಿ ಜ್ಯೋತಿ ಮೇತ್ರಿ ಮಧ್ಯೆ ಮಾತಿನ ಜಟಾಪಟಿ

Spread the love

ಮುದ್ದೇಬಿಹಾಳ ಬಿಜೆಪಿ ಶಾಸಕ ಎ.ಎಸ್.ಪಾಟೀಲ್ ನಡಹಳ್ಳಿ ಸಹೋದರ ಶಾಂತಗೌಡ ಮತ್ತು ಮುದ್ದೇಬಿಹಾಳ ಅಬಕಾರಿ ಕಛೇರಿಯ ಮಹಿಳಾ ಅಧಿಕಾರಿ ಜ್ಯೋತಿ ಮೇತ್ರಿ ಮಧ್ಯೆ ಮಾತಿನ ಜಟಾಪಟಿ ನಡೆದಿದೆ.ವಿಜಯಪುರ: ಮುದ್ದೇಬಿಹಾಳ ( Muddebihal ) ಬಿಜೆಪಿ ( BJP ) ಶಾಸಕ ಎ.ಎಸ್.ಪಾಟೀಲ್ ನಡಹಳ್ಳಿ ( A.S. Patil Nadahalli ) ಸಹೋದರ ಶಾಂತಗೌಡ ಮತ್ತು ಮುದ್ದೇಬಿಹಾಳ ಅಬಕಾರಿ ಕಛೇರಿಯ ( Excise office ) ಮಹಿಳಾ ಅಧಿಕಾರಿ ಜ್ಯೋತಿ ಮೇತ್ರಿ ಮಧ್ಯೆ ಮಾತಿನ ಜಟಾಪಟಿ ನಡೆದಿದೆ.

ಡಾಬಾಗಳಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತ್ತಿದ್ದರೂ ಮೌನವಾಗಿದ್ದೇಕೆ ? ಗ್ರಾಮೀಣ ಪ್ರದೇಶದಲ್ಲಿ ಅಕ್ರಮ ಮದ್ಯ ಮಾರುತ್ತಿದ್ದರೂ ಕ್ರಮ ಏಕೆ ಕೈಗೊಂಡಿಲ್ಲ ? ಸಣ್ಣ ಪುಟ್ಟ ಅಂಗಡಿಕಾರರು, ಮೇಲಷ್ಟೇ ನಿಮ್ಮ ಪ್ರಹಾರವೇ ? ಎಂದು ಮಹಿಳಾ ಅಧಿಕಾರಿ ಜ್ಯೋತಿಗೆ ಬಿಜೆಪಿ ಶಾಸಕ ನಡಹಳ್ಳಿ ಸಹೋದರ ಶಾಂತಗೌಡ ಪ್ರಶ್ನೆ ಮಾಡಿದ್ದಾರೆ.

ವಾಗ್ವಾದ ಹಿನ್ನೆಲೆಯಲ್ಲಿ ಅಧಿಕಾರಿ ಜ್ಯೋತಿ ಸ್ಥಳದಲ್ಲೇ ಹಿರಿಯ ಅಧಿಕಾರಿಗಳಿಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ.


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ