Breaking News

ಗೋಕಾಕ KSRTC ನೌಕರರ ಬೀಳ್ಕೊಡುಗೆ ಸಮಾರಂಭದಲ್ಲಿ ಸಂತೋಷ್ ಜಾರಕಿಹೊಳಿ ಭಾಗಿ

Spread the love

ಗೋಕಾಕ: ಗೋಕಾಕ ನಗರದ ವಾಯುವ್ಯ ರಸ್ತೆ ಸಾರಿಗೆ ಘಟಕದ ಸಿಬ್ಬಂದಿಗಳ ಉದ್ಘಾಟನೆ ಸಂದರ್ಭ ದಲ್ಲಿ ಸಂತೋಷ್ ಜಾರಕಿಹೊಳಿ ಭಾಗವಹಿಸಿದ್ದರು.

ಗೋಕಾಕ ಘಟಕದ ಸಿಬ್ಬಂದಿಗಳ ಬೀಳ್ಕೊಡುವ ಸಮಾರಂಭದಲ್ಲಿ ಸಂತೋಷ್ ಜಾರಕಿಹೊಳಿ ಅವರು ಭಾಗಿಯಾಗಿಅವರಿಗೆ ಗೌರವಯುತವಾಗಿ ನಮಸ್ಕರಿಸಿ ಬೀಳ್ಕೊಡುಗೆ ಮಾಡಿಕೊಟ್ಟರು.

 

 

ಗೋಕಾಕ ನಗರದ ವಿವಿಧ ಸಭೆ ಸಮಾರಂಭ ಗಳಲ್ಲಿ ಸಂತೋಷ್ ಜಾರಕಿಹೊಳಿ ಅವರು ಇತ್ತೀಚಿನ ದಿನಗಳಲ್ಲಿ ಆಕ್ಟಿವ್ ಆಗಿ ಭಾಗವಹಿಸುತ್ತಿದ್ದಾರೆ, ಬೀಳ್ಕೊಡುಗೆ ಪಡೆದ ಸಿಬ್ಬಂದಿಗಳಿಗೆ ಸಂತೋಷ್ ಜಾರಕಿಹೊಳಿ ಅಭಿನಂದಿಸಿ ನಿಮ್ಮ ಮುಂದಿನ ಜೀವನ ಸುಖಕರ ವಾಗಿರಲಿ ಎಂದು ಹಾರೈಸಿ ಶುಭಕೋರಿದರು


Spread the love

About Laxminews 24x7

Check Also

ಅಕ್ರಮ ಎಸಗಿರುವ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಒತ್ತಾಯ

Spread the loveಬೆಳಗಾವಿ: ಮಹಾನಗರ ಪಾಲಿಕೆ 8 ಮತ್ತು 9 ವಾರ್ಡ್‌ನಲ್ಲಿನ  ಆಸ್ತಿಗಳಿಗೆ ಮತ್ತೊಬ್ಬರ ಹೆಸರಿನಲ್ಲಿ ಬಾಂಡ್ ಆಧಾರದ ಮೇಲೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ