Breaking News

ಕಾಗವಾಡ ತಾಲ್ಲೂಕಿನ ನೆರೆ ಗ್ರಾಮದಲ್ಲಿ ರೈತರಿಗೆ ಚಿರತೆ ಕಂಡುಬoದಿದೆ.

Spread the love

ಕಾಗವಾಡ ತಾಲ್ಲೂಕಿನ ನೆರೆ ಗ್ರಾಮವಾಗಿರುವ ಮಹಾರಾಷ್ಟ್ರದ ಶಿರೋಳ ತಾಲ್ಲೂಕಿನ ಶೇಡಶ್ಯಾಳ್, ಅಲಾಸ ಗ್ರಾಮದ ರೈತರಿಗೆ ಚಿರತೆ ಕಂಡುಬoದಿದೆ.

ಶಿರೋಳ ತಾಲ್ಲೂಕಿನ ಅಧಿಕಾರಿ ಮತ್ತು ರೈತರು ಚಿರತೆ ಶೋಧ ಕಾರ್ಯ ಪ್ರಾರಂಭಿಸಿದ್ದಾರೆ. ಚಿರತೆ ಕಂಡುಬAದಿದ್ದ ಚರ್ಚೆಯಿಂದ ಅಲ್ಲಿಯ ಜನರು ಭಯಭೀತಗೊಂಡಿದ್ದಾರೆ.ಮಹಾರಾಷ್ಟ್ರದ ನೆರೆ ಗ್ರಾಮಗಳಲ್ಲಿ ಚಿರತೆ ಕಂಡುಬAದಿದ ಚರ್ಚೆಯಿಂದ ಕಾಗವಾಡ ತಾಲ್ಲೂಕಿನ ಮಂಗಾವತಿ ಗ್ರಾಮದಲ್ಲಿಯ ಜನರು ಭಯಭೀತಗೊಂಡಿದ್ದಾರೆ.ಮoಗಾವತಿ ಗ್ರಾಮ ಪಂಚಾಯತಿಯ ಸದಸ್ಯರ ಮುಂದಾಳತ್ವದಲ್ಲಿ ಪಂಚಾಯತಿ ವತಿಯಿಂದ ಡಂಗುರ ಸಾರಿ ಜನರಿಗೆ ಎಚ್ಚರಿಕೆ ವಹಿಸುವಂತೆ ಸೂಚನೆ ನೀಡುತ್ತಿದ್ದಾರೆ.ಬುಧವಾರ ಸಂಜೆ ಮಹಾರಾಷ್ಟ್ರದ ಶೇಡಶ್ಯಾಳ್, ಅಲಾಸ ಮತ್ತು ಬುಬನಾಳ್ ಗ್ರಾಮಗಳಲ್ಲಿ ಚಿರತೆ ಓಡಾಟ ಕಂಡುಬoದಿದೆ.

ಅಲ್ಲಿಯ ರೈತರು ಪೊಲೀಸ್ ಮತ್ತು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದರಿಂದ, ಶೋಧಕಾರ್ಯ ಪ್ರಾರಂಭಿಸಿದ್ದಾರೆ.


Spread the love

About Laxminews 24x7

Check Also

ಘೋಡಗೇರಿ ಜಿ.ಪಂ ವ್ಯಾಪ್ತಿಯ ಹುಕ್ಕೇರಿ ವಿದ್ಯುತ್ ಸಹಕಾರ ಸಂಘದ ಪ್ರಚಾರ ಸಭೆ

Spread the loveಘೋಡಗೇರಿ ಜಿ.ಪಂ ವ್ಯಾಪ್ತಿಯ ಹುಕ್ಕೇರಿ ವಿದ್ಯುತ್ ಸಹಕಾರ ಸಂಘದ ಪ್ರಚಾರ ಸಭೆ ವಿರೋಧಿಗಳ ಸುಳ್ಳು ವದಂತಿಗಳಿಗೆ ಕಿವಿಗೋಡಬೇಡಿ, …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ