ಬೆಂಗಳೂರು: ರಾಜ್ಯದಲ್ಲಿ ಇಂದು 1843 ಮಂದಿಗೆ ಸೋಂಕು ಬಂದಿದ್ದು, 30 ಮಂದಿ ಮೃತಪಟ್ಟು 680 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಬೆಂಗಳೂರಿನಲ್ಲಿ ಅತಿ ಹೆಚ್ಚು 981 ಮಂದಿಗೆ ಸೋಂಕು ಬಂದಿದೆ. ಒಟ್ಟು ರಾಜ್ಯದ ಸೋಂಕಿತರ ಸಂಖ್ಯೆ 25,317ಕ್ಕೆ ಏರಿಕೆಯಾಗಿದೆ. ಇಲ್ಲಿಯವರೆಗೆ 401 ಮಂದಿ ಮೃತಪಟ್ಟಿದ್ದು 10,527 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 14,385 ಸಕ್ರಿಯ ಪ್ರಕರಣಗಳಿದ್ದು, 279 ಮಂದಿ ಐಸಿಯನಲ್ಲಿ ಚಿಕಿತ್ಸೆ ಪಡೆಯುತ್ತಿ
ಎಲ್ಲಿ ಎಷ್ಟು ಮಂದಿಗೆ ಸೋಂಕು?
ಬೆಂಗಳೂರು ನಗರ 981, ಬಳ್ಳಾರಿ 99, ಉತ್ತರ ಕನ್ನಡ 81, ಬೆಂಗಳೂರು ಗ್ರಾಮಾಂತರ 68, ಧಾರವಾಡ 56, ಕಲಬುರಗಿ 53, ಹಾಸನ 49, ಮೈಸೂರು 45, ಬೀದರ್ 44, ಉಡುಪಿ 40, ಮಂಡ್ಯ 39, ವಿಜಯಪುರ 36, ಯಾದಗಿರಿ 35, ದಕ್ಷಿಣ ಕನ್ನಡ 34, ಬಾಗಲಕೋಟೆ 33, ತುಮಕೂರು 31, ಶಿವಮೊಗ್ಗ 24, ಗದಗ 18, ಚಾಮರಾಜನಗರ 12, ರಾಮನಗರ 11, ಕೋಲಾರ 10, ಹಾವೇರಿ 9, ಕೊಪ್ಪಳ 9, ಚಿಕ್ಕಬಳ್ಳಾಪುರ 7, ರಾಯಚೂರು 6, ಚಿತ್ರದುರ್ಗ 6, ದಾವಣಗೆರೆ 3, ಚಿಕ್ಕಮಗಳೂರು 2, ಕೊಡಗು 2 ಮಂದಿಗೆ ಸೋಂಕು ದೃಢಪಟ್ಟಿದೆ.
ಬಿಡುಗಡೆಯಾದವರು ಎಷ್ಟು?
ಇಂದು ಒಟ್ಟು 680 ಮಂದಿ ಬಿಡುಗಡೆಯಾಗಿದ್ದಾರೆ. ಬೆಂಗಳೂರು ನಗರ 278, ದಕ್ಷಿಣ ಕನ್ನಡ 75, ಕಲಬುರಗಿ 69, ಗದಗ 44, ಬೀದರ್ 29, ರಾಮನಗರ 27, ಧಾರವಾಡ 22, ಮೈಸೂರು 21, ವಿಜಯಪುರ 20, ಚಿಕ್ಕಬಳ್ಳಾಪುರ 19, ಉಡುಪಿ 18, ಬಳ್ಳಾರಿ 18, ದಾವಣಗೆರೆ 10, ಕೋಲಾರ 10, ಶಿವಮೊಗ್ಗ 8, ಉತ್ತರ ಕನ್ನಡ 6, ಚಾಮರಾಜನಗರ 3, ಯಾದಗಿರಿ 2, ಚಿಕ್ಕಮಗಳೂರಿನಲ್ಲಿ ಒಬ್ಬರು ಡಿಸ್ಚಾರ್ಜ್ ಆಗಿದ್ದಾರೆ.
ಐಸಿಯುನಲ್ಲಿ ಎಷ್ಟು ಮಂದಿ?
ಬೆಂಗಳೂರು 166, ಧಾರವಾಡ 13, ಕಲಬುರಗಿ 13, ರಾಯಚೂರು 11, ಬಳ್ಳಾರಿ 10, ಹಾಸನ 9, ಶಿವಮೊಗ್ಗ 8, ಮೈಸೂರು 7, ಬೀದರ್ 6, ದಕ್ಷಿಣ ಕನ್ನಡ 5,ಗದಗ 5, ಕೋಲಾರ 4, ತುಮಕೂರು 4, ದಾವಣಗೆರೆ 3, ಬಾಗಲಕೋಟೆ 3, ಮಂಡ್ಯ 3, ಕೊಡಗು 2, ಬೆಳಗಾವಿ 2, ಚಾಮರಾಜನಗರ 2, ಉಡುಪಿ 2, ಕೊಪ್ಪಳದಲ್ಲಿ ಒಬ್ಬರು ಐಸಿಯುನಲ್ಲಿದ್ದಾರೆ.