Breaking News

ಬೆಳಗಾವಿ ನಗರದ ಈ ಏರಿಯಾಗಳಲ್ಲಿ ಈ ರವಿವಾರ ದಿನಾಂಕ ೩ ರಂದು ಕರೆಂಟ್ ಇರಲ್ಲ

Spread the love

ಬೆಳಗವಿ ನಗರದಲ್ಲಿ ಸ್ಮಾರ್ಟ್ ಸಿಟಿ ಕಾಮಗಾರಿ ನಡೆಯುತ್ತಿರುವುದರಿಂದ ನೆಹರು ನಗರದ ವಿದ್ಯುತ್ ಪರಿವರ್ತಕ ಕೇಂದ್ರದಿ0ದ ಹೊರಡುವ ಪರಿವರ್ತಕಗಳ ಮೇಲೆ ಬರುವ ಸ್ಥಳಗಳಲ್ಲಿ ದಿನಾಂಕ ೦೩-೦೭-೨೦೨೨ ರಂದು ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಹೆಸ್ಕಾಂ ಅಧಿಕಾರಿಗಳು ತಿಳಿಸಿದ್ದಾರೆ.ಬೆಳಗಾವಿ ನಗರದಲ್ಲಿ ಸ್ಮಾರ್ಟ್ ಸಿಟಿ ಕೆಲಸ ಕೈಗೊಳ್ಳುತ್ತಿರುವುದರಿಂದ ನೆಹರು ನಗರದ ೧೧೦/೩೩/೧೧ ಕೆವಿ ವಿದ್ಯುತ್‌ವಿತರಣಾ ಕೇಂದ್ರದಿ0ದ ಹೊರಡುವ ಸದರಿ ಪೂರಕಗಳ ಮೇಲೆ ಬರುವ ಪ್ರದೇಶಗಳಲ್ಲಿ ವಿದ್ಯುತ್ ದಿನಾಂ ೦೩-೦೭-೨೦೨೨ರಂದು ರವಿವಾರ ಮುಂಜಾನೆ ೧೦ ಗಂಟೆಯಿAದ ಸಾಯಂಕಾಲ ೫ ಗಂಟೆಯ ವರೆಗೆ ನಿಲುಗಡೆಯಾಗಲಿದೆ ಎಂದು ಹೆಸ್ಕಾಂ ಅಧಿಕಾರಿಗಳು ತಿಳಿಸಿದ್ದಾರೆ.

ಈ ವೇಳೆ ನಗರದ ಆರ್‌ಬಿಎಲ್ ಬ್ಯಾಂಕ್, ಮೆಹೆತಾ ಅಪಾರ್ಟ್ಮೆಂಟ್, ಸೆಂಟ್ರಲ್ ಎಕ್ಸೆಚೇಂಜ್, ಆಫೀಸ್, ಬಸವಕಾಲನಿ ಪರಿವರ್ತಕ ಮೊದಲಾದ ಸ್ಥಳಗಳಲ್ಲಿ ವಿದ್ಯುತ್ ನಿಲುಗಡೆಯಾಗಲಿದೆ ಎಂದು ಹೆಸ್ಕಾಂ ಕಾರ್ಯನಿರ್ವಾಹಕ ಇಂಜನೀಯರ್ ತಿಳಿಸಿದ್ದಾರೆ.


Spread the love

About Laxminews 24x7

Check Also

ಟ್ರ್ಯಾಕ್ಟರ್‌ಗೆ ಸಿಲುಕಿ ರೈತ ಸಾವು – ಗ್ರಾಮದಲ್ಲಿ ಶೋಕ

Spread the love ಟ್ರ್ಯಾಕ್ಟರ್‌ಗೆ ಸಿಲುಕಿ ರೈತ ಸಾವು – ಗ್ರಾಮದಲ್ಲಿ ಶೋಕ ಗೋಕಾಕ ತಾಲೂಕಿನ ನಂದಗಾಂವ ಸಾವಳಗಿ ಗ್ರಾಮದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ