Breaking News

ರಾಜಸ್ಥಾನಕ್ಕೆ ಬಂದಿಳಿದ ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌

Spread the love

ಜೈಪುರ: ಜುಲೈ ತಿಂಗಳ 4ರಿಂದ 10ರ ವರೆಗೆ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಅಖಿಲ ಭಾರತೀಯ ಪ್ರಾಂತ ಪ್ರಚಾರಕ ಸಭೆ ನಡೆಯಲಿದೆ.

ರಾಜಸ್ಥಾನದ ಜುಂಜುನು ಅಲ್ಲಿ ನಡೆಯಲಿರುವ ಸಭೆಯಲ್ಲಿ ಪಾಲ್ಗೊಳ್ಳಲೆಂದು ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌ ಶನಿವಾರ ರಾಜಸ್ಥಾನಕ್ಕೆ ಬಂದಿಳಿದಿದ್ದಾರೆ.

ರೈಲಿನಲ್ಲಿ ಜೈಪುರಕ್ಕೆ ಬಂದಿರುವ ಅವರು ರವಿವಾರ ಆಚಾರ್ಯ ಮಹಾಶ್ರಮಣ್‌ರನ್ನು ಭೇಟಿ ಮಾಡಲಿದ್ದಾರೆ.

ಅನಂತರ ಜುಂಜುನು ಅಲ್ಲಿ ತಂಗಲಿದ್ದಾರೆ. ಆರ್‌ಎಸ್‌ಎಸ್‌ ಸಭೆಯಲ್ಲಿ ದತ್ತಾತ್ರೇಯ ಹೊಸಬಾಳೆ ಸೇರಿ ಅನೇಕ ಪ್ರಮುಖರು ಭಾಗವಹಿಸಲಿದ್ದಾರೆ.


Spread the love

About Laxminews 24x7

Check Also

ಕರ್ನಾಟಕ ಹವಾಮಾನ ವರದಿ: ರಾಜ್ಯದ ಹಲವೆಡೆ ಇಂದು ಗುಡುಗು ಸಹಿತ ಲಘು ಮಳೆಯ ಸೂಚನೆ

Spread the loveಬೆಂಗಳೂರು: ರಾಜ್ಯದಲ್ಲಿ ಹಲವು ದಿನಗಳಿಂದ ಶುಷ್ಕ ವಾತಾವರಣವೇ ಆವರಿಸಿದ್ದು, ಇನ್ನು ಕೆಲ ದಿನಗಳಲ್ಲಿ ಬೆಂಗಳೂರು ಬಿಸಿಲಿನ ಬೇಗೆಯಿಂದ ತತ್ತರಿಸಲಿದೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ