Breaking News

ಎಸಿಪಿ ನಾರಾಯಣ ಭರಮಣಿ ಅವರನ್ನು ಮತ್ತೆ ಬೆಳಗಾವಿಗೆ ವರ್ಗಾವಣೆ

Spread the love

ಬೆಳಗಾವಿ: ಖಾನಾಪುರ ಪೊಲೀಸ್ ತರಬೇತಿ ಕೇಂದ್ರಕ್ಕೆ ವರ್ಗಾವಣೆಯಾಗಿದ್ದ ಎಸಿಪಿ ನಾರಾಯಣ ಭರಮಣಿ ಅವರನ್ನು ಮತ್ತೆ ಬೆಳಗಾವಿಗೆ ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

ಬೆಳಗಾವಿ ಅಪರಾಧ ವಿಭಾಗದ  ಎಸಿಪಿ ಯಾಗಿ ನಾಯರಣ ಭರಮನಿ ಅವರನ್ನು ನೇಮಿಸಲಾಗಿದೆ. ಅಪರಾಧ ವಿಭಾಗದಲ್ಲಿ ಮಾಹಾಂತೇಶ ಜಿದ್ದಿ ಅವರನ್ನು ಖಾನಾಪುರ ಪೊಲೀಸ್ ತರಬೇತಿಗೆ ಕೇಂದ್ರಕ್ಕೆ ವರ್ಗಾಯಿಸಲಾಗಿದೆ.


Spread the love

About Laxminews 24x7

Check Also

ಸ್ನಾನದ ಕೋಣೆಯಲ್ಲಿ ಕಾಲು ಜಾರಿ ಬಿದ್ದು ಹಿರಿಯ ನಟ ಉಮೇಶ್ ಅಸ್ವಸ್ಥ, ಆಸ್ಪತ್ರೆಗೆ ದಾಖಲು

Spread the loveಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ ಎಂ.ಎಸ್‌.ಉಮೇಶ್‌ ಅವರು ಮನೆಯ ಸ್ನಾನದ ಕೋಣೆಯಲ್ಲಿ ಕಾಲು ಜಾರಿ ಬಿದ್ದು ಗಾಯಗೊಂಡಿದ್ದು, …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ